ಮಂಡ್ಯ: ಡಿ.4ರಂದು ಶ್ರೀರಂಗಪಟ್ಟಣ ಟೌನ್, ಗಂಜಾಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

ಮಂಡ್ಯ: ಹನುಮ ಜಯಂತಿಯ ಹಿನ್ನಲೆಯಲ್ಲಿ, ದಿನಾಂಕ 04-12-2022ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. 9 ಸಾವಿರ ಅಲ್ಲ, 18 ವಿದ್ಯಾರ್ಥಿಗಳು ಮಾತ್ರ ವೈದ್ಯಕೀಯ ಸೀಟು ರದ್ದುಪಡಿಸಿ ಎಂಜಿನಿಯರಿಂಗ್ ಸೀಟು ಮರು ಬಯಸಿದ್ದಾರೆ – ಕೆಇಎ ಸ್ಪಷ್ಟನೆ ಮಂಡ್ಯ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದು, ದಿನಾಂಕ 04-12-2022ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 05-12-2022ರ ಬೆಳಿಗ್ಗೆ 6 ಗಂಟೆಯವರೆಗೆ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ … Continue reading ಮಂಡ್ಯ: ಡಿ.4ರಂದು ಶ್ರೀರಂಗಪಟ್ಟಣ ಟೌನ್, ಗಂಜಾಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ