ಮಂಡ್ಯ: ಕ್ರೀಡಾಕೂಟದಿಂದ ‘ಶಿಕ್ಷಕ’ರಿಗೆ ಚೈತನ್ಯ- ಬಿಇಓ ಸಿ.ಎಚ್‌ ಕಾಳೀರಯ್ಯ

ಮಂಡ್ಯ : ಸದಾ ವಿದ್ಯಾರ್ಥಿಗಳ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಯೋಚಿಸುವ ಶಿಕ್ಷಕರಿಗೆ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಿನ ಚೈತನ್ಯ ನೀಡುತ್ತದೆ ಎಂದು ಮದ್ದೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸೋಮವಾರ ಶಿಕ್ಷಣ ಇಲಾಖೆಯ ವಿವಿಧ ಸಂಘಗಳಿಂದ ಆಯೋಜಿಸಿದ್ದ ಶಾಲಾ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಶಾಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನವಿರಿಸುವುದರಿಂದ ಬಹುತೇಕ … Continue reading ಮಂಡ್ಯ: ಕ್ರೀಡಾಕೂಟದಿಂದ ‘ಶಿಕ್ಷಕ’ರಿಗೆ ಚೈತನ್ಯ- ಬಿಇಓ ಸಿ.ಎಚ್‌ ಕಾಳೀರಯ್ಯ