BREAKING: ಮಂಡ್ಯದಲ್ಲಿ ಉದ್ರಿಕ್ತರಿಂದ ಕಲ್ಲು ತೂರಾಟ: ಸಿಎಂ ಸಿದ್ಧರಾಮಯ್ಯ, ಶಾಸಕ ಗಣಿಗ ರವಿ ಬ್ಯಾನರ್ ಹರಿದು ಆಕ್ರೋಶ

ಮಂಡ್ಯ: ಜಿಲ್ಲೆಯಲ್ಲಿ ಹನುಮಧ್ವಜ ವಿವಾದ ತಾರಕ್ಕೇರಿದೆ. ಬಿಜೆಪಿ ನಡೆಸುತ್ತಿರುವಂತ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ನಗರದಲ್ಲಿ ಸಿಕ್ಕ ಸಿಕ್ಕ ಕಾಂಗ್ರೆಸ್ ಬ್ಯಾನರ್ ಗಳನ್ನು ಹರಿದು ಹಾಕಲಾಗುತ್ತಿದೆ. ಅಲ್ಲದೇ ಸಿಎಂ ಸಿದ್ಧರಾಮಯ್ಯ, ಗಣಿಗ ರವಿ ಬ್ಯಾನರ್ ಮೇಲೆ ಕಲ್ಲು ತೂರಾಟ ನಡೆಸಿ, ಹರಿದು ಹಾಕಿ ಆಕ್ರೋಶವನ್ನು ಹೊರ ಹಾಕಲಾಗಿದೆ. ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದೆ. ಡಿಸಿ ಕಚೇರಿಗೆ ಸಾಗೋ ದಾರಿಯುದ್ಧಕ್ಕೂ ಕಾಂಗ್ರೆಸ್ ಪಕ್ಷದ ಬ್ಯಾನರ್ ಗಳನ್ನು ಹರಿದು ಹಾಕಲಾಗುತ್ತಿದೆ. ಕಾಂಗ್ರೆಸ್ ಶಾಸಕ ಗಣಿಕ ರವಿ … Continue reading BREAKING: ಮಂಡ್ಯದಲ್ಲಿ ಉದ್ರಿಕ್ತರಿಂದ ಕಲ್ಲು ತೂರಾಟ: ಸಿಎಂ ಸಿದ್ಧರಾಮಯ್ಯ, ಶಾಸಕ ಗಣಿಗ ರವಿ ಬ್ಯಾನರ್ ಹರಿದು ಆಕ್ರೋಶ