Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಬೆಳಗಾವಿಯಲ್ಲಿ ಎಸ್ಪಿ ಕಚೇರಿಗೆ, ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

12/11/2025 12:29 PM

ದೆಹಲಿ ಸ್ಫೋಟ : ಫರಿದಾಬಾದ್ ಅಲ್-ಫಲಾಹ್ ಕಾಲೇಜಿನಲ್ಲಿ 11 ದಿನಗಳ ಕಾಲ ನಿಲ್ಲಿಸಿದ ಹ್ಯುಂಡೈ ಐ20 ಕಾರು

12/11/2025 12:29 PM

ALERT : ಮನೆಯಲ್ಲಿ `ನೈಟಿ’ ಧರಿಸುವ ಮಹಿಳೆಯರೇ ಎಚ್ಚರ : ಈ ಆರೋಗ್ಯ ಸಮಸ್ಯೆಗಳು ಬರಬಹುದು.!

12/11/2025 12:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲೇ ‘ಜಾತಿಗಣತಿ ಸಮೀಕ್ಷೆ’ಯಲ್ಲಿ ‘ಮಂಡ್ಯ ಜಿಲ್ಲೆ’ಗೆ ಪ್ರಥಮ ಸ್ಥಾನ: ಡಿಸಿ ಅಭಿನಂದನೆ
KARNATAKA

ರಾಜ್ಯದಲ್ಲೇ ‘ಜಾತಿಗಣತಿ ಸಮೀಕ್ಷೆ’ಯಲ್ಲಿ ‘ಮಂಡ್ಯ ಜಿಲ್ಲೆ’ಗೆ ಪ್ರಥಮ ಸ್ಥಾನ: ಡಿಸಿ ಅಭಿನಂದನೆ

By kannadanewsnow0921/10/2025 5:07 PM

ಮಂಡ್ಯ: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ದೊರೆತಿದೆ. ಹೀಗಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಇದಕ್ಕೆ ಕಾರಣವಾದಂತ ಜಿಲ್ಲೆಯ ಎಲ್ಲಾ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಜ್ಯದ ಎಲ್ಲಾ ವರ್ಗಗಳ/ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ದಿನಾಂಕ: 22.09.2025 ರಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 5,10,000 ಕುಟುಂಬಗಳನ್ನು ಸಮೀಕ್ಷೆ ಮಾಡಲಾಗಿದ್ದು, ಒಟ್ಟು 18, 29 ,582 ಜನಸಂಖ್ಯೆಯ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಹಾಗೂ ಮಂಡ್ಯ ಜಿಲ್ಲೆಯು ರಾಜ್ಯದಲ್ಲೇ 1ನೇ ಸ್ಥಾನವನ್ನು ಪ್ರತಿನಿಧಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಈ ಸಮೀಕ್ಷಾ ಕಾರ್ಯದ ಯಶಸ್ಸಿಗೆ ಸಾಕಷ್ಟು ಜನರು ಹಗಲೂ ಇರುಳು ಎಂಬುದನ್ನೂ ಲೆಕ್ಕಿಸದೆ ದುಡಿದಿದ್ದಾರೆ. ನಮ್ಮ ಜಿಲ್ಲಾಹಂತದ ಮತ್ತು ತಾಲ್ಲೂಕು ಹಂತದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಸಮಸ್ತ ಶಿಕ್ಷಕ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಮತ್ತು ಪಾಲ್ಗೊಳ್ಳುವಿಕೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಮೀಕ್ಷಾ ಕಾರ್ಯ ನಮ್ಮೆಲ್ಲರ ಜವಾಬ್ದಾರಿ ಎಂಬ ಮನೋಭಾವದೊಂದಿಗೆ ಪರಿಭಾವಿಸಿ ಪ್ರತಿ ಹಂತದಲ್ಲೂ ನಮ್ಮೊಟ್ಟಿಗೆ ಸಹಕರಿಸುವ ಮೂಲಕ ನಿಮ್ಮ ಬದ್ಧತೆ ಮತ್ತು ಕರ್ತವ್ಯ ತತ್ಪರತೆಯನ್ನು ಪ್ರದರ್ಶಿಸಿರುತ್ತೀರಿ. ನಿಮ್ಮ ತಂಡ ಸ್ಪೂರ್ತಿ, ಇಚ್ಛಾ ಶಕ್ತಿಯ ಜೊತೆಗೆ ಮಂಡ್ಯ ಜಿಲ್ಲೆಯ ಸಾರ್ವಜನಿಕರು ಧನಾತ್ಮಕವಾಗಿ ಸ್ಪಂದನೆ ನೀಡಿ ಸಹಕರಿಸಿದ್ದು ಸಹ ಈ ಯಶಸ್ಸಿಗೆ ಕಾರಣವಾಗಿದೆ. ಅದಕ್ಕಾಗಿ ನಿಮಗೆ ತುಂಬು ಹೃದಯದ ಧನ್ಯವಾದಗಳು ಅಂತ ತಿಳಿಸಿದ್ದಾರೆ.

ಈ ಬೃಹತ್ ಕಾರ್ಯದಲ್ಲಿ ಭಾಗಿಯಾದ ಜಿಲ್ಲಾ ಹಂತದ ಅಧಿಕಾರಿಗಳು, ತಾಲ್ಲೂಕು ನೋಡಲ್ ಅಧಿಕಾರಿಗಳು, ತಹಶೀಲ್ದಾರ್ ಗಳು , ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಮೀಕ್ಷಾ ಮೇಲ್ವಿಚಾರಕರು, ಸಮೀಕ್ಷಾದಾರರು, ವಿಶೇಷವಾಗಿ ಅಪಾರ ಶಿಕ್ಷಕಸಮುದಾಯ ಹಾಗೂ ಕುಟುಂಬಗಳನ್ನು ಗುರುತಿಸುವ ಕಾರ್ಯದಲ್ಲಿ ಸಹಕರಿಸಿದ ಚೆಸ್ಕಾಂ ನೌಕರರು, ಗ್ರಾಮಪಂಚಾಯತಿ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತರು ಎಲ್ಲರಿಗೂ ಅಭಿನಂದನೆಗಳು ಅಂತ ತಿಳಿಸಿದ್ದಾರೆ.

ವರದಿ: ಗಿರೀಶ್ ರಾಜ್, ಮಂಡ್ಯ

CRIME NEWS: ಬೆಂಗಳೂರಲ್ಲಿ ಪುಡ್ ಡೆಲಿವರಿ ಬಾಯ್ ರಾಬರಿ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಬೆಂಗಳೂರು ಜನತೆ ಗಮನಕ್ಕೆ: ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತ

Share. Facebook Twitter LinkedIn WhatsApp Email

Related Posts

ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಬೆಳಗಾವಿಯಲ್ಲಿ ಎಸ್ಪಿ ಕಚೇರಿಗೆ, ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

12/11/2025 12:29 PM1 Min Read

ALERT : ಮನೆಯಲ್ಲಿ `ನೈಟಿ’ ಧರಿಸುವ ಮಹಿಳೆಯರೇ ಎಚ್ಚರ : ಈ ಆರೋಗ್ಯ ಸಮಸ್ಯೆಗಳು ಬರಬಹುದು.!

12/11/2025 12:28 PM1 Min Read

ಮುಡಾ ಸೈಟ್ ಹಂಚಿಕೆ ಪ್ರಕರಣದ ತನಿಖೆಗೆ ರಾಜ್ಯಪಾಲರ ಅನುಮತಿ ವಿಚಾರ : ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಜ. 8ಕ್ಕೆ ಮುಂದೂಡಿಕೆ

12/11/2025 12:16 PM1 Min Read
Recent News

ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಬೆಳಗಾವಿಯಲ್ಲಿ ಎಸ್ಪಿ ಕಚೇರಿಗೆ, ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

12/11/2025 12:29 PM

ದೆಹಲಿ ಸ್ಫೋಟ : ಫರಿದಾಬಾದ್ ಅಲ್-ಫಲಾಹ್ ಕಾಲೇಜಿನಲ್ಲಿ 11 ದಿನಗಳ ಕಾಲ ನಿಲ್ಲಿಸಿದ ಹ್ಯುಂಡೈ ಐ20 ಕಾರು

12/11/2025 12:29 PM

ALERT : ಮನೆಯಲ್ಲಿ `ನೈಟಿ’ ಧರಿಸುವ ಮಹಿಳೆಯರೇ ಎಚ್ಚರ : ಈ ಆರೋಗ್ಯ ಸಮಸ್ಯೆಗಳು ಬರಬಹುದು.!

12/11/2025 12:28 PM

ಮುಡಾ ಸೈಟ್ ಹಂಚಿಕೆ ಪ್ರಕರಣದ ತನಿಖೆಗೆ ರಾಜ್ಯಪಾಲರ ಅನುಮತಿ ವಿಚಾರ : ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಜ. 8ಕ್ಕೆ ಮುಂದೂಡಿಕೆ

12/11/2025 12:16 PM
State News
KARNATAKA

ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಬೆಳಗಾವಿಯಲ್ಲಿ ಎಸ್ಪಿ ಕಚೇರಿಗೆ, ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

By kannadanewsnow0512/11/2025 12:29 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ…

ALERT : ಮನೆಯಲ್ಲಿ `ನೈಟಿ’ ಧರಿಸುವ ಮಹಿಳೆಯರೇ ಎಚ್ಚರ : ಈ ಆರೋಗ್ಯ ಸಮಸ್ಯೆಗಳು ಬರಬಹುದು.!

12/11/2025 12:28 PM

ಮುಡಾ ಸೈಟ್ ಹಂಚಿಕೆ ಪ್ರಕರಣದ ತನಿಖೆಗೆ ರಾಜ್ಯಪಾಲರ ಅನುಮತಿ ವಿಚಾರ : ಸಿಎಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಜ. 8ಕ್ಕೆ ಮುಂದೂಡಿಕೆ

12/11/2025 12:16 PM

ರಾಜ್ಯದಲ್ಲಿ ರೋಗಿಗಳನ್ನು ಉನ್ನತ ಮಟ್ಟದ ಆಸ್ಪತ್ರೆಗೆ ವರ್ಗಾಯಿಸಲು 1270 ಆಂಬ್ಯುಲೆನ್ಸ್ಗಳಿಗೆ `ಸಾಫ್ಟ್ ವೇರ್’ ಅಳವಡಿಕೆ : ಸರ್ಕಾರದಿಂದ ಮಹತ್ವದ ಆದೇಶ

12/11/2025 12:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.