BIGG NEWS: ಮಂಡ್ಯದಲ್ಲಿ ಆರ್ಕೇಸ್ಟ್ರಾದಲ್ಲಿ ಫ್ಲೆಕ್ಸ್ ಹಾಕಿಸೋ ವಿಚಾರಕ್ಕೆ ಜಗಳ: ಕೊಲೆಯಲ್ಲಿ ಅಂತ್ಯ

ಮಂಡ್ಯ: ಆರ್ಕೇಸ್ಟ್ರಾದಲ್ಲಿ ಫ್ಲೆಕ್ಸ್ ಹಾಕಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಯುವಕನನ್ನು ಆತನ ಸ್ನೇಹಿತರೇ ಹೊಡೆದು ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ‘ತುಂತುರು ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ   22 ವರ್ಷದ ಅರುಣ್‌ ಮೃತ ದುರ್ದೈವಿ. ಈತ ತನ್ನ 18ನೇ ವಯಸ್ಸಿನಲ್ಲೇ ಪೊಲೀಸ್‍ರ ರೌಡಿಶೀಟರ್‌ನ ಲಿಸ್ಟ್‌ನಲ್ಲಿ ಸೇರಿಕೊಂಡಿದ್ದ. ಆಗಾಗ ಊರಿನಲ್ಲಿ ನಡೆಯುತ್ತಿದ್ದ ಸಣ್ಣ-ಪುಟ್ಟ ಗಲಾಟೆಯಲ್ಲಿ ಭಾಗಿಯಾಗುತ್ತಿದ್ದ. ಇದೀಗ ಜೊತೆಯಲ್ಲಿ ಇದ್ದವರೇ ಆತನನ್ನು ಹೊಡೆದು ಕೊಲೆ … Continue reading BIGG NEWS: ಮಂಡ್ಯದಲ್ಲಿ ಆರ್ಕೇಸ್ಟ್ರಾದಲ್ಲಿ ಫ್ಲೆಕ್ಸ್ ಹಾಕಿಸೋ ವಿಚಾರಕ್ಕೆ ಜಗಳ: ಕೊಲೆಯಲ್ಲಿ ಅಂತ್ಯ