ಮಂಡ್ಯ ಧ್ವಜ ವಿವಾದ: ಬಿಜೆಪಿ ಕೋಮು ಸೌಹಾರ್ದ ಕೆಡಿಸಲು ಹುನ್ನಾರ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮ ಪಂಚಾಯತಿಯಲ್ಲಿ ವಿವಾದ ಸೃಷ್ಠಿಸಿ ಕೋಮು ಸೌಹಾರ್ದ ಕೆಡಿಸಲು ಬಿಜೆಪಿಯ ಹುನ್ನಾರದ ಕುರಿತಂತೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು, ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಸಮಾಜ ಶಾಂತಿಯುತವಾಗಿದ್ದರೆ … Continue reading ಮಂಡ್ಯ ಧ್ವಜ ವಿವಾದ: ಬಿಜೆಪಿ ಕೋಮು ಸೌಹಾರ್ದ ಕೆಡಿಸಲು ಹುನ್ನಾರ – ಸಚಿವ ಪ್ರಿಯಾಂಕ್ ಖರ್ಗೆ