ಮಂಡ್ಯ: ಡಿ.25ರಂದು ಮದ್ದೂರಿನ ಸೋಮನಹಳ್ಳಿಯಲ್ಲಿ ಗುರುವಂದನಾ ಕಾರ್ಯಕ್ರಮ: ಶಿಕ್ಷಕರ ಸಮಾಗಮಕ್ಕೆ ಬೃಹತ್ ವೇದಿಕೆ ಸಜ್ಜು

ಮಂಡ್ಯ : ಮಕ್ಕಳ ಉಜ್ಜಲ ಭವಿಷ್ಯವನ್ನು ರೂಪಿಸುವ ಶಿಕ್ಷಕರುಗಳಿಗೆ ಡಿ.25 ರಂದು ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಐಪಿಎಲ್ ಹರಾಜು 2023ನಲ್ಲಿ ಯಾರು ಯಾವ ತಂಡಕ್ಕೆ, ಎಷ್ಟಕ್ಕೆ ಮಾರಾಟವಾದರು ಗೊತ್ತಾ? ಇಲ್ಲಿದೆ ಸಂಪೂರ್ಣ ಪಟ್ಟಿ | IPL Mini Auction 2023 ಮದ್ದೂರು ತಾಲೂಕಿನ ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಸಮೀಪ ಗುರುವಂದನಾ ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತಂತೆ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕ್ರಮದಲ್ಲಿ … Continue reading ಮಂಡ್ಯ: ಡಿ.25ರಂದು ಮದ್ದೂರಿನ ಸೋಮನಹಳ್ಳಿಯಲ್ಲಿ ಗುರುವಂದನಾ ಕಾರ್ಯಕ್ರಮ: ಶಿಕ್ಷಕರ ಸಮಾಗಮಕ್ಕೆ ಬೃಹತ್ ವೇದಿಕೆ ಸಜ್ಜು