ಮಂಡ್ಯ: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೋಲೀಸರೇ ಶಾಮೀಲು – ಮಾನವ ಹಕ್ಕುಗಳ ಸೇವಾ ಸಮಿತಿ ಅಧ್ಯಕ್ಷೆ ಕೆ.ಎಚ್.ಇಂದಿರಾ ಆರೋಪ

ಮಂಡ್ಯ: ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಬಗ್ಗೆ ದೂರು ದಾಖಲು ಮಾಡವಲ್ಲಿ ನಿರ್ಲಕ್ಷ್ಯ ವಹಿಸಿರುವ ಕೆ.ಎಂ.ದೊಡ್ಡಿ ಪೋಲೀಸರ ಕ್ರಮ ವಿರೋಧಿಸಿ ಮಾನವ ಹಕ್ಕುಗಳ ಸೇವಾ ಸಮಿತಿ ಕಾರ್ಯಕರ್ತರು ಗುರುವಾರ ಕೆ.ಎಂ.ದೊಡ್ಡಿ ಪೋಲೀಸ್ ಠಾಣೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಮಾನವ ಹಕ್ಕುಗಳ ಸೇವಾ ಸಮಿತಿ ಅಧ್ಯಕ್ಷೆ ಕೆ.ಎಚ್.ಇಂದಿರಾ ನೇತೃತ್ವದಲ್ಲಿ ಕೆ.ಎಂ.ದೊಡ್ಡಿಯ ಮದ್ದೂರು – ಮಳವಳ್ಳಿ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಿ ಧರಣಿ ನಡೆಸಿ, ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಮಲ್ಲಯ್ಯ, ಪಿಎಸ್ಐ ರಾಮಸ್ವಾಮಿ, ಎಎಸ್ಐ … Continue reading ಮಂಡ್ಯ: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೋಲೀಸರೇ ಶಾಮೀಲು – ಮಾನವ ಹಕ್ಕುಗಳ ಸೇವಾ ಸಮಿತಿ ಅಧ್ಯಕ್ಷೆ ಕೆ.ಎಚ್.ಇಂದಿರಾ ಆರೋಪ