Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಗಮನಿಸಿ : ಶಾಲಾ-ಕಾಲೇಜು, ಹಾಸ್ಟೆಲ್ ಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದ್ರೆ ಈ ಸಹಾಯವಾಣಿಗೆ ಸಂಖ್ಯೆಗೆ ಕರೆ ಮಾಡಿ.!

19/11/2025 5:40 AM

ALERT : ಧೂಮಪಾನಿಗಳೇ ಎಚ್ಚರ : ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ.!

19/11/2025 5:35 AM

ಕರ್ನಾಟಕದ `ಪರಿಶಿಷ್ಟ ಜಾತಿ’ಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

19/11/2025 5:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಂಡ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಹಾಡು ಹಗಲೇ ಮನೆಗೆ ನುಗ್ಗಿ ಒಂಟಿ ಮಹಿಳೆ ಹೆದರಿಸಿ ದರೋಡೆ
KARNATAKA

BREAKING: ಮಂಡ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಹಾಡು ಹಗಲೇ ಮನೆಗೆ ನುಗ್ಗಿ ಒಂಟಿ ಮಹಿಳೆ ಹೆದರಿಸಿ ದರೋಡೆ

By kannadanewsnow0924/10/2024 5:22 PM

ಮಂಡ್ಯ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮನೆಯೊಂದರಲ್ಲಿ ಒಂಟಿಯಾಗಿದ್ದಂತ ಮಹಿಳೆಯನ್ನು ಹೆದರಿಸಿದಂತ ಇಬ್ಬರು ಮುಸುಕುದಾರಿಗಳು, ಮಾರಕಾಸ್ತ್ರಗಳಿಂದ ಹೆದರಿಸಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿರುವಂತ ಘಟನೆ ನಡೆದಿದೆ.

ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮೆಳ್ಳಹಳ್ಳಿಯಲ್ಲಿ ಹಾಡು ಹಗಲೇ ಮನೆಗೆ ನುಗ್ಗಿ ಮಹಿಳೆಯನ್ನ ಹೆದರಿಸಿ ಕಳ್ಳತನ ನಡೆಸಲಾಗಿದೆ. ಹರ್ಷಿತಾ ಎಂಬಾಕೆ ಮನೆಯಲ್ಲಿ‌ ಒಬ್ಬರೇ ಇದ್ದುದ್ದನ್ನ ಗಮನಿಸಿದ ಇಬ್ಬರು ‌ಮುಸುಕುದಾರಿಗಳು ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಹೆಸರಿಸಿದ್ದಾರೆ.

ಆ ಬಳಿಕ ಬೀರುವಿನಲ್ಲಿದ್ದ ಸುಮಾರು 25ಗ್ರಾಂ ಚಿನ್ನಾಭರಣ ಹಾಗೂ 1.60ಲಕ್ಷ ನಗದ ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಕೃಷ್ಣಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ಹಾಗೂ ಪಿಎಸ್ಐ ಪುಟ್ಟಮಾದು ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೆ.ಎಂ.ದೊಡ್ಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಗಿರೀಶ್ ರಾಜ್, ಮಂಡ್ಯ

SHOCKING NEWS: ‘ನವಜಾತ ಶಿಶು’ವನ್ನೇ ಹೆದ್ದಾರಿ ಬದಿಯ ರಸ್ತೆಯಲ್ಲಿ ಬಿಸಾಡಿ ಹೋದ ‘ಪಾಪಿ ತಾಯಿ’

ರಾಜ್ಯದಲ್ಲೊಬ್ಬ ಅಪರೂಪದ ‘ಡೊಳ್ಳು ಕಲಾವಿದ’: ಇವರ ಸಾಧನೆ ಕೇಳಿದ್ರೆ ‘ನೀವೇ ಶಾಕ್’ ಆಗ್ತೀರಿ

Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ಶಾಲಾ-ಕಾಲೇಜು, ಹಾಸ್ಟೆಲ್ ಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದ್ರೆ ಈ ಸಹಾಯವಾಣಿಗೆ ಸಂಖ್ಯೆಗೆ ಕರೆ ಮಾಡಿ.!

19/11/2025 5:40 AM1 Min Read

ALERT : ಧೂಮಪಾನಿಗಳೇ ಎಚ್ಚರ : ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ.!

19/11/2025 5:35 AM2 Mins Read

ಕರ್ನಾಟಕದ `ಪರಿಶಿಷ್ಟ ಜಾತಿ’ಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

19/11/2025 5:13 AM3 Mins Read
Recent News

ಪೋಷಕರೇ ಗಮನಿಸಿ : ಶಾಲಾ-ಕಾಲೇಜು, ಹಾಸ್ಟೆಲ್ ಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದ್ರೆ ಈ ಸಹಾಯವಾಣಿಗೆ ಸಂಖ್ಯೆಗೆ ಕರೆ ಮಾಡಿ.!

19/11/2025 5:40 AM

ALERT : ಧೂಮಪಾನಿಗಳೇ ಎಚ್ಚರ : ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ.!

19/11/2025 5:35 AM

ಕರ್ನಾಟಕದ `ಪರಿಶಿಷ್ಟ ಜಾತಿ’ಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

19/11/2025 5:13 AM

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

19/11/2025 5:10 AM
State News
KARNATAKA

ಪೋಷಕರೇ ಗಮನಿಸಿ : ಶಾಲಾ-ಕಾಲೇಜು, ಹಾಸ್ಟೆಲ್ ಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದ್ರೆ ಈ ಸಹಾಯವಾಣಿಗೆ ಸಂಖ್ಯೆಗೆ ಕರೆ ಮಾಡಿ.!

By kannadanewsnow5719/11/2025 5:40 AM KARNATAKA 1 Min Read

ಶಾಲೆ, ಕಾಲೇಜು, ವಸತಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ನಡೆದರೆ ತಕ್ಷಣವೇ ಮಕ್ಕಳ ಸಹಾಯವಾಣಿಗೆ ಕರೆ…

ALERT : ಧೂಮಪಾನಿಗಳೇ ಎಚ್ಚರ : ಪ್ರತಿ ಸಿಗರೇಟ್, ಬೀಡಿ ಸೇವನೆಯಿಂದ 7 ನಿಮಿಷ ಆಯುಷ್ಯ ಕಡಿಮೆ.!

19/11/2025 5:35 AM

ಕರ್ನಾಟಕದ `ಪರಿಶಿಷ್ಟ ಜಾತಿ’ಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

19/11/2025 5:13 AM

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

19/11/2025 5:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.