ಮಂಡ್ಯ : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ : ಉಪ ತಹಶೀಲ್ದಾರ್ ದಾರುಣ ಸಾವು!

ಮಂಡ್ಯ : ರಸ್ತೆ ದಾಟುತ್ತಿದೆ ಸಂದರ್ಭದಲ್ಲಿ ಬೈಕ್ ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಉಪ ತಹಶೀಲ್ದಾರ್ ಒಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಇನ್ನು ಮೃತ ಉಪ ತಹಶೀಲ್ದಾರ್ ರನ್ನು ಚಿಕ್ಕಮಗಳೂರು ಜಿಲ್ಲೆಯ ಬೀರೂರು ಮೂಲದ ಎನ್.ಟಿ ಸುನೀಲ್ (55) ಎಂದು ತಿಳಿದುಬಂದಿದೆ.ಸದ್ಯ ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅ.19ರಂದು ರಾತ್ರಿ 9:30ಕ್ಕೆ ಕೊಳ್ಳೇಗಾಲ ರಸ್ತೆಯ ಸಾರ್ವಜನಿಕ ಆಸ್ಪತ್ರೆಯ ಬಳಿ … Continue reading ಮಂಡ್ಯ : ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ : ಉಪ ತಹಶೀಲ್ದಾರ್ ದಾರುಣ ಸಾವು!