‘ಮಂಡ್ಯ ಲೋಕಸಭಾ ಕ್ಷೇತ್ರ’ದ ಟಿಕೆಟ್ ಕಗ್ಗಂಟು: ನಾಳೆ ಮಹತ್ವದ ‘JDS ಕೋರ್ ಕಮಿಟಿ ಸಭೆ’

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಕಗ್ಗಂಟು ಮುಂದುವರೆದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ನಂತ್ರ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಇಂದು ಸಂಜೆಯೊಳಗೆ ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ಹೆಸರು ಘೋಷಣೆ ಮಾಡೋದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದರು. ಆದ್ರೇ ಅದು ಸಾಧ್ಯವಾಗದ ಕಾರಣ, ನಾಳೆ ಜೆಡಿಎಸ್ ಕೋರ್ ಕಮಿಟಿ ಸಭೆಯನ್ನು ಕರೆಯಲಾಗಿದೆ. ಈ ಬಗ್ಗೆ ಜೆಡಿಎಸ್ ಪಕ್ಷದಿಂದ ಮಾಹಿತಿ ನೀಡಲಾಗಿದ್ದು, ನಾಳೆ ಬೆಂಗಳೂರಿನ ಜೆಪಿ ನಗರದಲ್ಲಿರುವಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ … Continue reading ‘ಮಂಡ್ಯ ಲೋಕಸಭಾ ಕ್ಷೇತ್ರ’ದ ಟಿಕೆಟ್ ಕಗ್ಗಂಟು: ನಾಳೆ ಮಹತ್ವದ ‘JDS ಕೋರ್ ಕಮಿಟಿ ಸಭೆ’