ಮಂಡ್ಯ: ಮದ್ದೂರಲ್ಲಿ ಕಲುಷಿತ ನೀರು ಕುಡಿದು 12ಕ್ಕೂ ಹೆಚ್ಚು ಕುರಿಗಳು ಸಾವು

ಮಂಡ್ಯ : ವಿಷ ಮಿಶ್ರಿತ ಕಲುಷಿತ ನೀರು ಕುಡಿದು 12 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ದಾರುಣ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಶುಕ್ರವಾರ ಜರುಗಿದೆ. ಮಂಡ್ಯ ತಾಲೂಕಿನ ಬಸರಾಳು ಹೋಬಳಿಯ ಚನ್ನಾಪುರ ಗ್ರಾಮದ ರಾಜು ಎಂಬುವವರ ಕುರಿಗಳೇ ಸಾವನ್ನಪ್ಪಿರುವುದು ಎನ್ನಲಾಗಿದೆ. ಚನ್ನಾಪುರ ಗ್ರಾಮದಿಂದ ರಾಜು ಎಂಬುವವರು ಕುರಿಗಳಿಗೆ ಆಹಾರ ಅರಸಿಕೊಂಡು (ಮೇಯಿಸಲು) ಅಂದಾಜು 250 ಕ್ಕೂ ಹೆಚ್ಚು ಕುರಿಗಳೊಂದಿಗೆ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಕಡೆ ಬಂದಿದ್ದಾರೆ. ಮಧ್ಯಾಹ್ನದ ನಂತರ ಮೇವು ತಿಂದ … Continue reading ಮಂಡ್ಯ: ಮದ್ದೂರಲ್ಲಿ ಕಲುಷಿತ ನೀರು ಕುಡಿದು 12ಕ್ಕೂ ಹೆಚ್ಚು ಕುರಿಗಳು ಸಾವು