BREAKING NEWS : ಮಂಡ್ಯದ ಮಳವಳ್ಳಿ ಬಾಲಕಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್  ;  ಶಿಕ್ಷಕನಿಂದಲೇ ಅತ್ಯಾಚಾರ, ಕೊಲೆ : ಆರೋಪಿ ಅರೆಸ್ಟ್

ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು,  ಶಿಕ್ಷಕನೇ ಈ ಕೃತ್ಯ ಎಸಗಿದ್ದಾನೆ ಎಂಬುದು ಸಾಭೀತಾಗಿದೆ. ಬಾಲಕಿಯನ್ನು ಟ್ಯೂಷನ್ ಗೆ  ಕರೆಸಿಕೊಂಡ ಶಿಕ್ಷಕ ನಂತರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಭೀತಾಗಿದೆ. ಬಂಧಿತ ಶಿಕ್ಷಕನನ್ನು ಕಾಂತ್ ರಾಜ್  ಎಂದು ಗುರುತಿಸಲಾಗಿದೆ. ಟ್ಯೂಷನ್ ಗೆ  ಬಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಪೋಷಕರಿಗೆ ಗೊತ್ತಾದರೆ ಅಪಾಯ ಎಂದು ಭಾವಿಸಿದ ಈತ ಬಾಲಕಿ ತಲೆಗೆ … Continue reading BREAKING NEWS : ಮಂಡ್ಯದ ಮಳವಳ್ಳಿ ಬಾಲಕಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್  ;  ಶಿಕ್ಷಕನಿಂದಲೇ ಅತ್ಯಾಚಾರ, ಕೊಲೆ : ಆರೋಪಿ ಅರೆಸ್ಟ್