Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದಿನಿಂದ ಪ್ರಧಾನಿ ಮೋದಿ ಇಸ್ರೇಲ್ ಪ್ರವಾಸ: ರಕ್ಷಣೆ ಮತ್ತು ಭದ್ರತೆಗೆ ಸಿಗಲಿದೆ ಬಿಗ್ ಬೂಸ್ಟ್!

25/02/2026 8:29 AM

BREAKING: ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಗೆ 2027 ರವರೆಗೆ IPL ನಿಂದ ನಿಷೇಧ !

25/02/2026 8:25 AM

ಮೊಣಕಾಲು ನೋವಿನಿಂದ ಮುಕ್ತಿ: ಈ ಸುಲಭ ಮನೆಮದ್ದುಗಳನ್ನು ಬಳಸಿದರೆ ಓಡುವ ಕುದುರೆಯಂತಾಗುವುದು ನಿಮ್ಮ ವೇಗ!

25/02/2026 8:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ: ನಾಳೆ ಮದ್ದೂರು ತಾಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಮಂಡ್ಯ: ನಾಳೆ ಮದ್ದೂರು ತಾಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0923/04/2025 5:28 PM

ಮಂಡ್ಯ : ನಾಳೆ ತುರ್ತು ವಿದ್ಯುತ್ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ನಾಳೆ ಮದ್ದೂರು ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ಸೆಸ್ಕಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸೆಸ್ಕ್ ವತಿಯಿಂದ ಮದ್ದೂರು ನಗರ ಉಪ ವಿಭಾಗದ ಕಾರ್ಯ ಮತ್ತು ಪಾಲನಾ ಘಟಕ – 2 ಶಾಖಾ ವ್ಯಾಪ್ತಿಯ ಎಫ್ -1 ಮದ್ದೂರು ಮತ್ತು ಎಫ್ – 10 ಮಠದದೊಡ್ಡಿ ಎನ್.ಜೆ.ವೈ ಫೀಡರ್ ವಿದ್ಯುತ್ ಮಾರ್ಗದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಮದ್ದೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ 11 ಕೆವಿ. ಎಫ್ -1 ಮದ್ದೂರು ಮಾರ್ಗದ ಕೊಲ್ಲಿ ಸರ್ಕಲ್, ಕೊಪ್ಪ ಸರ್ಕಲ್, ಶಿವಪುರ, ಹಳೇ ಎಂ.ಸಿ ರಸ್ತೆ, ವಿವಿ ನಗರ 9 ನೇ ಕ್ರಾಸ್ ಎಫ್ -10 ಮಠದದೊಡ್ಡಿ ಎನ್.ಜೆ.ವೈ ಫೀಡರ್ ನ ಗ್ರಾಮಗಳಾದ ಕ್ಯಾತಘಟ್ಟ ಕರೆಂಟ್ ಇರೋದಿಲ್ಲ.

ಇನ್ನೂ ಬೊಮ್ಮನದೊಡ್ಡಿ, ಮಠದದೊಡ್ಡಿ, ವೈದ್ಯನಾಥಪುರ, ನಗರಕೆರೆ, ಉಪ್ಪಿನಕೆರೆ, ಸೋಂಪುರ, ಉಪ್ಪಾರದೊಡ್ಡಿ, ಮಾಲಗಾರನಹಳ್ಳಿ ಹಾಗೂ ಅಜ್ಜಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ದಿನಾಂಕ 24-05-2025 ರ ಗುರುವಾರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರ ಸಹಕರಿಸಬೇಕೆಂದು ಸೆಸ್ಕ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

ವರದಿ : ಗಿರೀಶ್ ರಾಜ್, ಮಂಡ್ಯ

BREAKING : ಪಹಲ್ಗಾಮ್ ಉಗ್ರ ದಾಳಿ : ಮೃತಪಟ್ಟ ಕುಟುಂಬಸ್ಥರನ್ನು ಭೇಟಿಯಾದ ಕೇಂದ್ರ ಸಚಿವ ಅಮಿತ್ ಶಾ | WATCH VIDEO

BREAKING: ಕೇಂದ್ರ ಸರ್ಕಾರದ ನಿರ್ದೇಶನದ ನಂತರ ಶ್ರೀನಗರದಿಂದ ದೆಹಲಿಗೆ ವಿಮಾನ ಟಿಕೆಟ್ ದರ ಕಡಿತ

Share. Facebook Twitter LinkedIn WhatsApp Email

Related Posts

BREAKING : ಗಾಂಧಿ-ನೆಹರು ಬಗ್ಗೆ ಅವಹೇಳನಕಾರಿ ಹೇಳಿಕೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ `FIR’ ದಾಖಲು !

25/02/2026 8:17 AM2 Mins Read

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕಲ್ಯಾಮಂಟಪದಲ್ಲಿ ಕುಸಿದುಬಿದ್ದು `ಫೋಟೋ ಗ್ರಾಫರ್’ ಸಾವು !

25/02/2026 8:10 AM1 Min Read

ಗೊರಕೆ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು: ದುಬಾರಿ ಔಷಧ ಬಿಡಿ, ಈ ಸರಳ ಉಪಾಯ ಅನುಸರಿಸಿ

25/02/2026 7:59 AM2 Mins Read
Recent News

ಇಂದಿನಿಂದ ಪ್ರಧಾನಿ ಮೋದಿ ಇಸ್ರೇಲ್ ಪ್ರವಾಸ: ರಕ್ಷಣೆ ಮತ್ತು ಭದ್ರತೆಗೆ ಸಿಗಲಿದೆ ಬಿಗ್ ಬೂಸ್ಟ್!

25/02/2026 8:29 AM

BREAKING: ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಗೆ 2027 ರವರೆಗೆ IPL ನಿಂದ ನಿಷೇಧ !

25/02/2026 8:25 AM

ಮೊಣಕಾಲು ನೋವಿನಿಂದ ಮುಕ್ತಿ: ಈ ಸುಲಭ ಮನೆಮದ್ದುಗಳನ್ನು ಬಳಸಿದರೆ ಓಡುವ ಕುದುರೆಯಂತಾಗುವುದು ನಿಮ್ಮ ವೇಗ!

25/02/2026 8:22 AM

BREAKING : ಗಾಂಧಿ-ನೆಹರು ಬಗ್ಗೆ ಅವಹೇಳನಕಾರಿ ಹೇಳಿಕೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ `FIR’ ದಾಖಲು !

25/02/2026 8:17 AM
State News
KARNATAKA

BREAKING : ಗಾಂಧಿ-ನೆಹರು ಬಗ್ಗೆ ಅವಹೇಳನಕಾರಿ ಹೇಳಿಕೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ `FIR’ ದಾಖಲು !

By kannadanewsnow5725/02/2026 8:17 AM KARNATAKA 2 Mins Read

ಯಾದಗಿರಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷಪೂರಿತ ಭಾಷಣ…

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕಲ್ಯಾಮಂಟಪದಲ್ಲಿ ಕುಸಿದುಬಿದ್ದು `ಫೋಟೋ ಗ್ರಾಫರ್’ ಸಾವು !

25/02/2026 8:10 AM

ಗೊರಕೆ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು: ದುಬಾರಿ ಔಷಧ ಬಿಡಿ, ಈ ಸರಳ ಉಪಾಯ ಅನುಸರಿಸಿ

25/02/2026 7:59 AM

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

25/02/2026 7:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.