ಮಂಡ್ಯದಲ್ಲಿ ಕೈ ನಾಯಕರ ಶಕ್ತಿ ಪ್ರದರ್ಶನ : ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ ಸ್ವಾರ್ ಚಂದ್ರು

ಮಂಡ್ಯ : ಮಂಡ್ಯ ಲೋಕಸಭಾ ರಣಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ವಾರ್ ಚಂದ್ರು) ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನಾ ಟೆಂಪಲ್ ರನ್​ ಮಾಡಿದ್ದ ಅವರು, ಶ್ರೀ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ಕಾಲ ಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು. BREAKING : ಮೈಸೂರಲ್ಲಿ ‘JDS’ಗೆ ಮತ್ತೊಂದು ಶಾಕ್ : ‘ತೆನೆ’ ಇಳಿಸಿ ‘ಕೈ’ ಹಿಡಿದ ಮಾಜಿ ಶಾಸಕ ಭಾರತಿ ಶಂಕರ್ ಮಂಡ್ಯ … Continue reading ಮಂಡ್ಯದಲ್ಲಿ ಕೈ ನಾಯಕರ ಶಕ್ತಿ ಪ್ರದರ್ಶನ : ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ ಸ್ವಾರ್ ಚಂದ್ರು