Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

20/09/2025 9:31 PM

ಮಂಡ್ಯ: ‘ಮದ್ದೂರು ನಗರಸಭೆ ನೂತನ ಪೌರಾಯುಕ್ತ’ರಾಗಿ ‘ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ’ ನೇಮಕ

20/09/2025 9:28 PM

ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್: ಸಿಎಂ ವಾರ್ನಿಂಗ್

20/09/2025 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ: ‘ಮದ್ದೂರು ನಗರಸಭೆ ನೂತನ ಪೌರಾಯುಕ್ತ’ರಾಗಿ ‘ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ’ ನೇಮಕ
KARNATAKA

ಮಂಡ್ಯ: ‘ಮದ್ದೂರು ನಗರಸಭೆ ನೂತನ ಪೌರಾಯುಕ್ತ’ರಾಗಿ ‘ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ’ ನೇಮಕ

By kannadanewsnow0920/09/2025 9:28 PM

ಮಂಡ್ಯ : ಮದ್ದೂರು ನಗರ ಸಭೆಯ ನೂತನ ಪ್ರಭಾರ ಪೌರಾಯುಕ್ತರಾಗಿ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.

ಮದ್ದೂರು ಪುರಸಭೆಯ ಮುಖ್ಯಾಧಿಕಾರಿಯವರು ವರ್ಗಾವಣೆಗೊಂಡಿದ್ದ ಹಿನ್ನೆಲೆಯಲ್ಲಿ ಕಛೇರಿ ವ್ಯವಸ್ಥಾಪಕ ಶ್ರೀಧರ್ ಪ್ರಭಾರ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ರಾಜ್ಯ ಸರ್ಕಾರ ಮೇಲ್ದರ್ಜೆಗೆರಿಸಿದ್ದು, ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಮುಂದಿನ ಆದೇಶದವರೆಗೆ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರನ್ನು ಪ್ರಭಾರ ಪೌರಾಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ನೂತನ ಪ್ರಭಾರ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪರಶುರಾಮ್ ಸತ್ತಿಗೇರಿ ಅವರು ಜನಪ್ರತಿನಿಧಿಗಳು ಹಾಗೂ ಕಚೇರಿ ಸಿಬ್ಬಂದಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳು, ಕಚೇರಿ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ನಗರದಲ್ಲಿ ಕುಡಿಯುವ ನೀರು, ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಿ ಹಂತ ಹಂತವಾಗಿ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಮದ್ದೂರು ಪುರಸಭೆ ನಗರಸಭೆಯಾಗಿ ಮೆಲ್ದರ್ಜೆಗೆರಿದ್ದು, ನಗರದಲ್ಲಿ ತುಂಬಾ ಕೆಲಸಗಳು ಆಗಬೇಕಾಗಿದೆ. ಕೆಲ ದಿನಗಳಲ್ಲೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಾಗಲಿದ್ದು, ಹೀಗಾಗಿ ಅತೀ ಜರೂರಾಗಿ ವಾರ್ಡ್ ಗಳ ವಿಂಗಡಣೆ ಕೆಲಸವಾಗಬೇಕಾಗಿದೆ. ಅ.2 ರಂದು ಗಾಂಧಿ ಜಯಂತಿ ಅಂಗವಾಗಿ ನಗರದಲ್ಲಿ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಸಹಕರಿಸಬೇಕೆಂದು ಮನವಿ ಮಾಡಿದರು.

ತೆರಿಗೆ, ಇ-ಖಾತಾ ಹಾಗೂ ಪಟ್ಟಣದಲ್ಲಿ ರಸ್ತೆ ಗುಂಡಿಗಳ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿಯ ಬಗ್ಗೆ ಸಚಿವರು, ಸಂಸದರು ಹಾಗೂ ಶಾಸಕರು, ನಗರಸಭಾ ಅಧ್ಯಕ್ಷರ ಜೊತೆಯಲ್ಲಿ ಚರ್ಚಿಸಿ ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಗರಸಭೆಯ ಕೆಲಸಗಳಿಗೆ ಕಚೇರಿ ಸಿಬ್ಬಂದಿ ಕೊರತೆ ಇದೆ. ಅದನ್ನು ನೀಗಿಸಲು ಸರ್ಕಾರ ಮತ್ತು ಜಿಲ್ಲಾಡಳಿತದ ಜೊತೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.

ಇದೇ ವೇಳೆ ನಗರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಪ್ರಭಾರ ಮುಖ್ಯಾಧಿಕಾರಿ ಶ್ರೀಧರ್, ಸಿಬ್ಬಂದಿಗಳು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಶಿವಮೊಗ್ಗ: ಮಕ್ಕಳು ಕ್ರೀಡಾಕೂಟಗಳಲ್ಲಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

ಬೆಂಗಳೂರಲ್ಲಿ ಒಂದು ತಿಂಗಳ ಒಳಗಾಗಿ ರಸ್ತೆ ಗುಂಡಿ ಮುಚ್ಚಿ: ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್ ಫಿಕ್ಸ್

Share. Facebook Twitter LinkedIn WhatsApp Email

Related Posts

ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

20/09/2025 9:31 PM2 Mins Read

ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್: ಸಿಎಂ ವಾರ್ನಿಂಗ್

20/09/2025 9:23 PM1 Min Read

ಬೆಂಗಳೂರಲ್ಲಿ ಒಂದು ತಿಂಗಳ ಒಳಗಾಗಿ ರಸ್ತೆ ಗುಂಡಿ ಮುಚ್ಚಿ: ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್ ಫಿಕ್ಸ್

20/09/2025 9:18 PM1 Min Read
Recent News

ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

20/09/2025 9:31 PM

ಮಂಡ್ಯ: ‘ಮದ್ದೂರು ನಗರಸಭೆ ನೂತನ ಪೌರಾಯುಕ್ತ’ರಾಗಿ ‘ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ’ ನೇಮಕ

20/09/2025 9:28 PM

ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್: ಸಿಎಂ ವಾರ್ನಿಂಗ್

20/09/2025 9:23 PM

ಬೆಂಗಳೂರಲ್ಲಿ ಒಂದು ತಿಂಗಳ ಒಳಗಾಗಿ ರಸ್ತೆ ಗುಂಡಿ ಮುಚ್ಚಿ: ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್ ಫಿಕ್ಸ್

20/09/2025 9:18 PM
State News
KARNATAKA

ಹೀಗಿದೆ ಇಂದಿನ ಬೆಂಗಳೂರು ರಸ್ತೆ ಗುಂಡಿ ಕುರಿತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆಯ ಪ್ರಮುಖ ಹೈಲೈಟ್ಸ್

By kannadanewsnow0920/09/2025 9:31 PM KARNATAKA 2 Mins Read

ಬೆಂಗಳೂರು: ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ…

ಮಂಡ್ಯ: ‘ಮದ್ದೂರು ನಗರಸಭೆ ನೂತನ ಪೌರಾಯುಕ್ತ’ರಾಗಿ ‘ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ’ ನೇಮಕ

20/09/2025 9:28 PM

ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್: ಸಿಎಂ ವಾರ್ನಿಂಗ್

20/09/2025 9:23 PM

ಬೆಂಗಳೂರಲ್ಲಿ ಒಂದು ತಿಂಗಳ ಒಳಗಾಗಿ ರಸ್ತೆ ಗುಂಡಿ ಮುಚ್ಚಿ: ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್ ಫಿಕ್ಸ್

20/09/2025 9:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.