ಮಂಡ್ಯ: ಪೌರ ಕಾರ್ಮಿಕರ ಸೇವೆ ಅತ್ಯಮೂಲ್ಯ – ಶಾಸಕ ಡಿ.ಸಿ.ತಮ್ಮಣ್ಣ

ಮಂಡ್ಯ: ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಮೂಲ್ಯವಾಗಿದ್ದು, ಇವರನ್ನು ಗೌರವಯುತವಾಗಿ ಕಾಣುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು. ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ 23 ಪೌರ ಕಾರ್ಮಿಕರಿಗೆ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿ, ಪೌರ ಕಾರ್ಮಿಕರು ಸ್ಥಳೀಯ ಸಂಸ್ಥೆಗಳ ಆಧಾರ ಸ್ತಂಭ ಮತ್ತು ಭೂಸೇನಾ ಸೈನಿಕರಿದ್ದಂತೆ. ಕೊರೋನಾ, ಮಳೆ, ಚಳಿ, ಗಾಳಿ ಎಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ತಮ್ಮ ಆರೋಗ್ಯವನ್ನು ಬದಿಗೊತ್ತಿ … Continue reading ಮಂಡ್ಯ: ಪೌರ ಕಾರ್ಮಿಕರ ಸೇವೆ ಅತ್ಯಮೂಲ್ಯ – ಶಾಸಕ ಡಿ.ಸಿ.ತಮ್ಮಣ್ಣ