BREAKING: ಮಂಡ್ಯದಲ್ಲಿ ಘೋರ ದುರಂತ: ದೇಶಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಮಂಡ್ಯ : ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದ ಶ್ರೀ ಮದ್ದೂರಮ್ಮನ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ದುರ್ಘಟನೆ ಭಾನುವಾರ ಸಂಜೆ ಜರುಗಿದೆ. ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು (14) ಮತ್ತು ತೇಜಸ್ ರವರ ಪುತ್ರ ರಂಜು (17) ಮೃತಪಟ್ಟ ಯುವಕರಾಗಿದ್ದಾರೆ. ಇಬ್ಬರು ಯುವಕರು ಭಾನುವಾರ ಮಧ್ಯಾಹ್ನ ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾರೆ. ಕೆಲಕಾಲ ಆಟವಾಡಿದ್ದು, ಬಳಿಕ ಕೆರೆ ನೀರಿನ ಆಳಕ್ಕೆ ಹೋದ ಪರಿಣಾಮ ನೀರಿನಲ್ಲಿ ಸಿಲುಕಿ … Continue reading BREAKING: ಮಂಡ್ಯದಲ್ಲಿ ಘೋರ ದುರಂತ: ದೇಶಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು