ಮಂಡ್ಯ ವಿವಿಗೆ ಇಡೀ ಜಿಲ್ಲೆ ವ್ಯಾಪ್ತಿ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಮೇಲುಕೋಟೆ: ಮಂಡ್ಯದಲ್ಲಿರುವ ಏಕೀಕೃತ ವಿಶ್ವವಿದ್ಯಾಲಯನ್ನು ಮೇಲ್ದರ್ಜೆಗೇರಿಸಿ, ಇಡೀ ಮಂಡ್ಯ ಜಿಲ್ಲೆಯ ಪದವಿ ಕಾಲೇಜುಗಳನ್ನೆಲ್ಲ ಇದರ ವ್ಯಾಪ್ತಿಗೆ ತಂದು ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯವನ್ನಾಗಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಹೇಳಿದರು. ಪಾಂಡವಪುರ ತಾಲ್ಲೂಕು ಬಿಜೆಪಿ ಹಾಗೂ ಪಾಂಡವಪುರ ಪರಿವರ್ತನಾ ಟ್ರಸ್ಟ್, ಬುಧವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ ಅವರು ಜಿಲ್ಲೆಗೊಂದು ವಿವಿ ‌ಬೇಕು‌ ಎನ್ನುವ ಬೇಡಿಕೆ ಮಂಡಿಸಿದರು. ಮೈಕ್ರೋಸಾಫ್ಟ್ ‘ಮರುಜೋಡಣೆ’ಯ … Continue reading ಮಂಡ್ಯ ವಿವಿಗೆ ಇಡೀ ಜಿಲ್ಲೆ ವ್ಯಾಪ್ತಿ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ