ಮಂಡ್ಯ: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಮದ್ದೂರಿನ ಭೂಮಿ ಶಾಖೆಯ ಗ್ರಾಮ ಆಡಳಿತಾಧಿಕಾರಿ ಲಕ್ಷ್ಮೀದೇವಿ ಸಸ್ಪೆಂಡ್
ಮಂಡ್ಯ : ಮದ್ದೂರು ತಾಲ್ಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿರುವ ಲಕ್ಷ್ಮೀದೇವಿ ಅವರನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶಿಸಿದ್ದಾರೆ. ಮದ್ದೂರು ತಾಲ್ಲೂಕಿನ ಕಸಬಾ ಹೋಬಳಿಯ ಭೀಮನಕೆರೆ ಗ್ರಾಮದ ಸರ್ವೆ ನಂಬರ್ 121/3ರ 2 ಎಕರೆ 4 ಗುಂಟೆ ಭೂಮಿಗೆ ಸಂಬಂಧಪಟ್ಟಂತೆ ಕಾಲಂ 11ರಲ್ಲಿದ್ದ ಋಣಭಾರವನ್ನು ತೆಗೆದು ಹಾಕಿ ಕರ್ತವ್ಯ ಲೋಪವೆಸಗಿದ್ದರು. ಈ ಬಗ್ಗೆ ಸಾರ್ವಜನಿಕರು ತಿಂಗಳ ಹಿಂದೆ ಮದ್ದೂರು ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದರು. ಈ ಬಗ್ಗೆ ಉಪ … Continue reading ಮಂಡ್ಯ: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಮದ್ದೂರಿನ ಭೂಮಿ ಶಾಖೆಯ ಗ್ರಾಮ ಆಡಳಿತಾಧಿಕಾರಿ ಲಕ್ಷ್ಮೀದೇವಿ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed