ಮಂಡ್ಯ: ಜಿಲ್ಲೆಯ ವ್ಯಕ್ತಿಯೊಬ್ಬ 500 ರೂಪಾಯಿ ಕೊಟ್ಟು ಕೇರಳದ ಲಾಟರಿ ಟಿಕೆಟ್ ಖರೀದಿಸಿದ್ದರು. ಅವರ ಅದೃಷ್ಟ ಖುಲಾಯಿಸಿದೆ. 500 ರೂ ಕೊಟ್ಟು ಖರೀದಿಸಿದಂತ ಲಾಟರಿಗೆ ಬರೋಬ್ಬರಿ 25 ಕೋಟಿ ಬಹುಮಾನ ಬಂದಿದೆ. ಈ ಮೂಲಕ ಮಂಡ್ಯದ ಕುವರನೊಬ್ಬ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಹೌದು. ಕೇರಳ ಲಾಟರಿಯಲ್ಲಿ ಮಂಡ್ಯದ ಕುವರನೊಬ್ಬ ಕೋಟಿ ಕೋಟಿ ಗೆದ್ದಿದ್ದಾನೆ. ಪಾಂಡವಪುರ ಪಟ್ಟಣದ ವ್ಯಕ್ತಿಗೆ ಒಲಿದ 25 ಕೋಟಿ ಬಹುಮಾನ ಬಂದಿದೆ. ಪಾಡವಪುರ ನಗರದ ಸ್ಕೂಟರ್ ಮೆಕ್ಯಾನಿಕ್ ಅಲ್ತಾಫ್ ಗೆ ಲಾಟರಿಯಲ್ಲಿ ಬಂಪರ್ ಲಕ್ ಹೊಡೆದಿರೋದು. … Continue reading ಕೇರಳ ಲಾಟರಿಯಲ್ಲಿ ಕೋಟಿ ಕೋಟಿ ಗೆದ್ದ ಮಂಡ್ಯದ ಕುವರ: 500 ಕೊಟ್ಟು ಖರೀದಿಸಿ ಲಾಟರಿಗೆ, 25 ಕೋಟಿ ಬಹುಮಾನ | Kerala lottery
Copy and paste this URL into your WordPress site to embed
Copy and paste this code into your site to embed