20,000 ಲಂಚ ಸ್ವೀಕಾರದ ವೇಳೆಯೇ ಮಂಡ್ಯದ ‘ಮುರುಕನಹಳ್ಳಿ ಗ್ರಾಮ ಪಂಚಾಯ್ತಿ PDO’ ಲೋಕಾಯುಕ್ತ ಬಲೆಗೆ

ಮಂಡ್ಯ: ಜಿಲ್ಲೆಯ ಮುರುಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಒಬ್ಬರು 20,000 ಲಂಚದ ಹಣ ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಒ ಸೈಯದ್ ಮುಜಾಕೀರ್ ಎಂಬುವರು ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ಮುರುಕನಹಳ್ಳಿ ಪಿಡಿಒ ಸೈಯದ್ ಮುಜಾಕೀರ್ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು 50,000 ಲಂಚದ ಹಣದಲ್ಲಿ 20,000 ಮುಂಗಡವಾಗಿ … Continue reading 20,000 ಲಂಚ ಸ್ವೀಕಾರದ ವೇಳೆಯೇ ಮಂಡ್ಯದ ‘ಮುರುಕನಹಳ್ಳಿ ಗ್ರಾಮ ಪಂಚಾಯ್ತಿ PDO’ ಲೋಕಾಯುಕ್ತ ಬಲೆಗೆ