BIGG NEWS : ಕರಾವಳಿಯ ಮೂರು ದೇವಾಲಯ ಸ್ಪೋಟಿಸಲು ಶಾರೀಖ್ ಸ್ಕೆಚ್ : ಶಾಕಿಂಗ್ ಮಾಹಿತಿ ಬಯಲು

ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಸಿಗುತ್ತಿದೆ. ಇದೀಗ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಬಯಲಾಗಿದ್ದು. ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಬಯಲಾಗಿದೆ.. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ … Continue reading BIGG NEWS : ಕರಾವಳಿಯ ಮೂರು ದೇವಾಲಯ ಸ್ಪೋಟಿಸಲು ಶಾರೀಖ್ ಸ್ಕೆಚ್ : ಶಾಕಿಂಗ್ ಮಾಹಿತಿ ಬಯಲು