BREAKING NEWS : ಮಂಗಳೂರು ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಶಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರ : ಪೊಲೀಸ್ ಆಯುಕ್ತ ಶಶಿಕುಮಾರ್ |Mangaluru Blast Case

ಮಂಗಳೂರು: ನಿನ್ನೆ ನಗರದಲ್ಲಿ ನಡೆದಿದ್ದಂತ ಆಟೋದಲ್ಲಿನ ಸ್ಪೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದು, ಸ್ಪೋಟದಿಂದ ಶಂಕಿತ ವ್ಯಕ್ತಿಗೆ ಗಂಭೀರ ಗಾಯಗಳಾಗಿದೆ. ಸದ್ಯ, ಆತನ ಸ್ಥಿತಿ ಗಂಭೀರವಾಗಿದೆ, ವಿಪರೀತ ಸುಟ್ಟಗಾಯವಾಗಿದ್ದರಿಂದ ಇನ್ಪೆಕ್ಷನ್ ಆಗಬಹುದು ಎಂದು ವೈದ್ಯರು ಆತನ ಜೊತೆ ಮಾತನಾಡಲು ಬಿಡುತ್ತಿಲ್ಲ, ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ, ಆಟೋ ಚಾಲಕ ಪುರುಷೋತ್ತಮ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ  ಎಂದು ಶಶಿಕುಮಾರ್ … Continue reading BREAKING NEWS : ಮಂಗಳೂರು ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಶಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರ : ಪೊಲೀಸ್ ಆಯುಕ್ತ ಶಶಿಕುಮಾರ್ |Mangaluru Blast Case