BIGG NEWS : ಮಂಗಳೂರು ಬಾಂಬ್ ಸ್ಫೋಟ ಪ್ರಕರಣ : ಎನ್​ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ | Mangaluru Blast

ಮಂಗಳೂರು: ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಎನ್​ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್​ ಶಶಿಕುಮಾರ್​​ ಅವರು ಅಧಿಕೃತವಾಗಿ ಎನ್​ಐಎ ಅಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ. BIGG NEWS : ಭದ್ರಾವತಿಯಲ್ಲಿ ‘ಹೃದಯ ವಿದ್ರಾವಕ’ ಘಟನೆ : ಬೀದಿನಾಯಿಗಳ ದಾಳಿಗೆ 4 ವರ್ಷದ ಮಗು ಬಲಿ | Stray dog ​​attack ಎನ್​ಐಎ ಅಧಿಕಾರಿಗಳ ತನಿಖೆ ಇಂದಿನಿಂದ ಆರಂಭವಾಗಲಿದೆ. ಈಗಾಗಲೇ ಪೊಲೀಸರು ಶಾರಿಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖುದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್​ … Continue reading BIGG NEWS : ಮಂಗಳೂರು ಬಾಂಬ್ ಸ್ಫೋಟ ಪ್ರಕರಣ : ಎನ್​ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ | Mangaluru Blast