BIGG NEWS: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ; ಆರೋಪಿ ಶಾರೀಕ್‌ ಗೆ ನಾಳೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರೀಕ್​ಗೆ ನಾಳೆ ಶಸ್ತ್ರಚಿಕಿತ್ಸೆ ನಡೆಯಲಿದೆ. BIGG NEWS: ಸುವರ್ಣಸೌಧದ ಎದುರು ಪ್ರತಿಭಟನೆ; ಭಾರಿ ಗಾಳಿಗೆ ಕುಸಿದು ಬಿದ್ದ ಶಾಮಿಯಾನ   ಈ ಪರಿಣಾಮದಿಂದಾಗಿ ಶಾರೀಕ್ ಮುಖ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಕೆ.ಟಿ.ರಮೇಶ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. ಶಸ್ತ್ರಚಿಕಿತ್ಸೆ ಬಳಿಕ ಏಳೆಂಟು ದಿನಗಳಲ್ಲಿ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಎನ್ಐಎ ತನಿಖಾಧಿಕಾರಿಗಳ ತಂಡ ಆರೋಪಿಯನ್ನು ವಶಕ್ಕೆ ಪಡೆಯಲಿದೆ. … Continue reading BIGG NEWS: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ; ಆರೋಪಿ ಶಾರೀಕ್‌ ಗೆ ನಾಳೆ ಶಸ್ತ್ರಚಿಕಿತ್ಸೆ