BIGG NEWS: ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿಗೆ ಸ್ಥಳಾಂತರ; ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ

ಬೆಂಗಳೂರು: ಕಾಂತಾರ ಸಿನಿಮಾ ಹಿನ್ನೆಲೆ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದೆ. ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ. ಕರಾವಳಿಯ ಭಾಗದ ದೈವಾರಾಧನೆ ಸಂಸ್ಕೃತಿ ಈಗ ಇಡಿ ದೇಶಕ್ಕೆ ಚಿರಪರಿಚಿತವಾಗಿದೆ. ಆದರೆ ಈಗ ಬೆಂಗಳೂರಿನಲ್ಲಿ ಮಾತ್ರ ಹೊಸ ದೈವದ ವಿಚಾರದಲ್ಲಿ ದೊಡ್ಡ ಸಮರ ಶುರುವಾಗಿದೆ. BIGG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : 2023ರಲ್ಲಿ ಸಿಗಲಿವೆ 19 ಸರ್ಕಾರಿ ರಜೆ ದಿನ   ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಈಗ ಕೊರಗಜ್ಜನ ದೈವಸ್ಥಾನ ಶುರುವಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ ಪ್ರಪ್ರಥಮ … Continue reading BIGG NEWS: ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿಗೆ ಸ್ಥಳಾಂತರ; ಕೊರಗಜ್ಜನ ಹೆಸರಲ್ಲಿ ಹಣ ವಸೂಲಿ