Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

CBSE 12ನೇ ತರಗತಿಯ ಮರುಮೌಲ್ಯಮಾಪನ ಪೋರ್ಟಲ್ ಆರಂಭ ವಿಳಂಬ: ಜೂನ್ 1ಕ್ಕೆ ಮುಂದೂಡಿಕೆ!

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

‘ಮುಂದಿನ 8 ವರ್ಷ ಡಿಕೆಶಿ CM ಸೀಟ್ ಯಾರಿಂದಲೂ ಅಲ್ಲಾಡಿಸೋಕೆ ಆಗೋಲ್ಲ’ : ದ್ವಾರಕನಾಥ್ ಗುರೂಜಿ ಭವಿಷ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಂಗಳೂರು ಬ್ಯಾಂಕ್ ದರೋಡೆ ಕೇಸ್: ಮೂವರು ದರೋಡೆಕೋರರು ಅರೆಸ್ಟ್
KARNATAKA

BREAKING: ಮಂಗಳೂರು ಬ್ಯಾಂಕ್ ದರೋಡೆ ಕೇಸ್: ಮೂವರು ದರೋಡೆಕೋರರು ಅರೆಸ್ಟ್

By ವಸಂತ ಬಿ ಈಶ್ವರಗೆರೆ

ಮಂಗಳೂರು: ನಗರದ ಕೋಟೆಕಾರ್ ಬ್ಯಾಂಕ್ ನಲ್ಲಿ ನಡೆದಿದ್ದಂತ ದರೋಡೆ ಸಂಬಂಧ ಮೂವರು ದರೋಡೆಕೋರರನ್ನು ಪೊಲೀಸರು ಬಂದಿಸಿದ್ದಾರೆ. ಅಲ್ಲದೇ ಚೀಲದಲ್ಲಿ ಅವರು ದರೋಡೆ ಮಾಡಿದ್ದಂತ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮಾಹಿತಿ ನೀಡಿದಂತ ಮಂಗಳೂರು ನಗರ ಆಯುಕ್ತ ಅನುಪಮ್ ಅಗರ್ವಾಲ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆಸಿ ರೋಡ್ ನಲ್ಲಿದ್ದಂತ ಕೋಟೆಕಾರ್ ಬಳಿಯ ಬ್ಯಾಂಕ್ ನಿಂದ ಜನವರಿ.17ರಂದು ದರೋಡೆ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು ಎಂದರು.

ದರೋಡೆಕೋರರು ಬಾಂಬೆಯಿಂದ ಕಾರು ಖರೀದಿ ತಂದಿದ್ದರು. ಅವರನ್ನು ಪತ್ತೆ ಹಚ್ಚಿ ಅವರ ಬಳಿಯಿದ್ದಂತ ಹಣ, ಚಿನ್ನಾಭರಣ ವಶ ಪಡಿಸಿಕೊಳ್ಳಲಾಗಿದೆ. ಚೀಲದಲ್ಲಿ ಅವರು ದರೋಡೆ ಮಾಡಿದ್ದಂತ ಹಣ ಇರಿಸಿದ್ದರು. ಅದನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಮೂವರು ದರೋಡೆಕೋರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ತಿಳಿಸಿದರು.

ಆರೋಪಿಗಳು ತಮಿಳುನಾಡಿನ ತಿರುವೆನೆಲ್ವಿಯವರು ಆಗಿದ್ದಾರೆ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಅವರನ್ನು ತಮಿಳುನಾಡಿನಲ್ಲೇ ಬಂಧಿಸಿರುವುದಾಗಿ ಹೇಳಿದರು.

KSOUದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿ ಪಡೆದವರಿಗೆ ಮಹತ್ವದ ಮಾಹಿತಿ

ನೀವು ‘ತೊದಲುವಿಕೆ ಸಮಸ್ಯೆ’ಯಿಂದ ಬಳಲುತ್ತಿದ್ದೀರಾ.? ಈ ಉಚಿತ ಕಾರ್ಯಾಗಾಲದಲ್ಲಿ ಭಾಗವಹಿಸಿ, ತೊಂದ್ರೆ ಕ್ಲಿಯರ್

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

2 Mins Read

‘ಮುಂದಿನ 8 ವರ್ಷ ಡಿಕೆಶಿ CM ಸೀಟ್ ಯಾರಿಂದಲೂ ಅಲ್ಲಾಡಿಸೋಕೆ ಆಗೋಲ್ಲ’ : ದ್ವಾರಕನಾಥ್ ಗುರೂಜಿ ಭವಿಷ್ಯ

2 Mins Read

ಬೆಂಗಳೂರು ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! Namma Metro

2 Mins Read
Recent News

CBSE 12ನೇ ತರಗತಿಯ ಮರುಮೌಲ್ಯಮಾಪನ ಪೋರ್ಟಲ್ ಆರಂಭ ವಿಳಂಬ: ಜೂನ್ 1ಕ್ಕೆ ಮುಂದೂಡಿಕೆ!

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

‘ಮುಂದಿನ 8 ವರ್ಷ ಡಿಕೆಶಿ CM ಸೀಟ್ ಯಾರಿಂದಲೂ ಅಲ್ಲಾಡಿಸೋಕೆ ಆಗೋಲ್ಲ’ : ದ್ವಾರಕನಾಥ್ ಗುರೂಜಿ ಭವಿಷ್ಯ

ಟಿವಿ ಜಾಹೀರಾತುಗಳಿಗೆ ಕಡಿವಾಣ: ಪ್ರತಿ ಗಂಟೆಗೆ 12 ನಿಮಿಷದ ಮಿತಿ ಎತ್ತಿಹಿಡಿದ ದೆಹಲಿ ಹೈಕೋರ್ಟ್!

State News
KARNATAKA

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ…

‘ಮುಂದಿನ 8 ವರ್ಷ ಡಿಕೆಶಿ CM ಸೀಟ್ ಯಾರಿಂದಲೂ ಅಲ್ಲಾಡಿಸೋಕೆ ಆಗೋಲ್ಲ’ : ದ್ವಾರಕನಾಥ್ ಗುರೂಜಿ ಭವಿಷ್ಯ

ಬೆಂಗಳೂರು ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! Namma Metro

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.