BIGG NEWS : ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌ : ʼಕೇಂದ್ರ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ʼ: ಸಚಿವ ಕೆ. ಗೋಪಾಲಯ್ಯ

ಹಾಸನ : ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. Werewolf Syndrome: ‘ವೆರ್‌ವುಲ್ಫ್ ಸಿಂಡ್ರೋಮ್’ನಿಂದ ಬಳಲುತ್ತಿದ್ದಾನೆ ಈ ಯುವಕ: ಇದಕ್ಕೆ ಕಾರಣ, ಲಕ್ಷಣವೇನು? ತಿಳಿಯೋಣ ಬನ್ನಿ ದೇವರ ದಯೆಯಿಂದ ಈ ಘಟನೆ ತಕ್ಷಣ ಪತ್ತೆಯಾಯಿತು. ಇಲ್ಲವಾದರೆ ದೊಡ್ಡ ಅಪಘಾತ ಆಗುತ್ತಿತ್ತು ಎಂದು ಅವರು ಆತಂಕ ವ್ಯಕ್ತಪಡಿಸಿದರು. Werewolf Syndrome: ‘ವೆರ್‌ವುಲ್ಫ್ ಸಿಂಡ್ರೋಮ್’ನಿಂದ ಬಳಲುತ್ತಿದ್ದಾನೆ ಈ ಯುವಕ: ಇದಕ್ಕೆ ಕಾರಣ, ಲಕ್ಷಣವೇನು? … Continue reading BIGG NEWS : ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌ : ʼಕೇಂದ್ರ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ʼ: ಸಚಿವ ಕೆ. ಗೋಪಾಲಯ್ಯ