BIGG NEWS : ಮಂಗಳೂರು ಸ್ಫೋಟ ಪ್ರಕರಣ : “ರಾಜ್ಯದ ಹಿಂದುಗಳನ್ನು ಭಯೋತ್ಪಾದಕರು ಟಾರ್ಗೆಟ್ : ಸಿಎಂ ಬೊಮ್ಮಾಯಿ ಕಿಡಿ

ಚಿತ್ರದುರ್ಗ : ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ಹೇಳಿದರು. ಸತ್ಯೇಂದ್ರ ಜೈನ್ ಮಸಾಜ್ ವಿಡಿಯೋ ಲೀಕ್ : ದೆಹಲಿ ಸಿಎಂ ಕೇಜ್ರಿವಾಲ್ ರಾಷ್ಟ್ರಕ್ಕೆ ಕ್ಷಮೆಯಾಚಿಸುವಂತೆ ಬಿಜೆಪಿ ಒತ್ತಾಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಹಿಂದುಗಳನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದಾರೆ. ಹಾಗಾಗಿ ಈ ಕುಕ್ಕರ್‌ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ,” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Continue reading BIGG NEWS : ಮಂಗಳೂರು ಸ್ಫೋಟ ಪ್ರಕರಣ : “ರಾಜ್ಯದ ಹಿಂದುಗಳನ್ನು ಭಯೋತ್ಪಾದಕರು ಟಾರ್ಗೆಟ್ : ಸಿಎಂ ಬೊಮ್ಮಾಯಿ ಕಿಡಿ