BIGG NEWS : ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ : ನಾಳೆ ‘ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ’ ಭೇಟಿ | Araga Jnanendra

ಬೆಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. BIGG NEWS: JDS ಪಕ್ಷ ಅಧಿಕಾರಕ್ಕೆ ಬಂದರೇ ಮಹಿಳೆಯನ್ನು ಡಿಸಿಎಂ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಭೇಟಿ ಸಂದರ್ಭದಲ್ಲಿ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ … Continue reading BIGG NEWS : ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ : ನಾಳೆ ‘ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ’ ಭೇಟಿ | Araga Jnanendra