BREAKING NEWS: ಮಂಗಳೂರು ಕುಕ್ಕರ್ ಬ್ಲಾಸ್ ಪ್ರಕರಣ: ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ಐಎ ದಾಳಿ, ವಿದ್ಯಾರ್ಥಿ ತಾಜುದ್ದೀನ್ ಶೇಖ್ ವಶಕ್ಕೆ

ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ಐಎ ಚುರುಕುಗೊಳಿಸಿದೆ. ಇಂದು ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ. ಅಲ್ಲದೇ ಪ್ರಕರಣ ಸಂಬಂಧ ಪಿ.ಎ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. … Continue reading BREAKING NEWS: ಮಂಗಳೂರು ಕುಕ್ಕರ್ ಬ್ಲಾಸ್ ಪ್ರಕರಣ: ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ಐಎ ದಾಳಿ, ವಿದ್ಯಾರ್ಥಿ ತಾಜುದ್ದೀನ್ ಶೇಖ್ ವಶಕ್ಕೆ