BIG NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಕೇಸ್: ತನಿಖೆ ಮಾಡದೇ ಉಗ್ರನೆಂದು ಹೇಗೆ ಘೋಷಣೆ ಮಾಡಿದ್ರಿ.?- DKS ಪ್ರಶ್ನೆ

ಬೆಂಗಳೂರು: ಕುಕ್ಕರ್ ಬ್ಲಾಸ್ಟ್ ಪೂರ್ವನಿಯೋಜಿತ ಎಂದು ಹೇಗೆ ಹೇಳುತ್ತೀರಿ ಎಂದು ಕೇಳಿದಾಗ ‘ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆಗೂ ಮುನ್ನವೇ ಅಧಿಕಾರಿಗಳು ಇದನ್ನು ಭಯೋತ್ಪಾದಕ ಕೃತ್ಯ ಎಂದು ಹೇಗೆ ಘೋಷಿಸಿದರು? ಇದರ ಹಿಂದೆ ಯಾವ ಉಗ್ರನಿದ್ದಾನೆ? ಯಾವ ಸಂಘಟನೆ ಇದೆ? ಯಾರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ. ತನಿಖೆ ಏನಾಯ್ತು? ಮತ ಮಾಹಿತಿ ಕಳವು ಪ್ರಕರಣವನ್ನು ಮುಚ್ಚಿಹಾಕಲು ಈ ಷಡ್ಯಂತ್ರ ರೂಪಿಸಿದ್ದಾರೆ. ಮತದಾನದ ಕಳವು ಇಡೀ ದೇಶದಲ್ಲಿ ಆಗಿರಲಿಲ್ಲ. ಈಗ ಇದನ್ನು ಮಾಡಿ ರಾಜ್ಯಕ್ಕೆ ಕಪ್ಪು ಚುಕ್ಕೆ ತಂದಿದ್ದಾರೆ’ … Continue reading BIG NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಕೇಸ್: ತನಿಖೆ ಮಾಡದೇ ಉಗ್ರನೆಂದು ಹೇಗೆ ಘೋಷಣೆ ಮಾಡಿದ್ರಿ.?- DKS ಪ್ರಶ್ನೆ