BREAKING NEWS : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಮಂಗಳಪೇಟೆಗೆ ಮೃತದೇಹ ಶಿಫ್ಟ್

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್‌ ನಲ್ಲಿ ಗುರುವಾರ ರಾತ್ರಿ ಮಹಮ್ಮದ್ ಫಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. BIGG NEWS : ರಾಜ್ಯದ ಜಿಲ್ಲೆಯ ಯುವ ಜನರಿಗೆ `ಅಗ್ನಿವೀರ್ ನೇಮಕಾತಿ’ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ ಫಾಜಿಲ್ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಫಾಝಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಸದ್ಯ ಮೃತದೇಹವನ್ನು ಸುರತ್ಕಲ್ ನಿಂದ ಮಂಗಳಪೇಟೆಗೆ ಮೃತದೇಹವನ್ನು ಶಿಫ್ಟ್ ಮಾಡಲಾಗಿದೆ. BIGG NEWS : ಮಂಗಳೂರಿನ ಸುರತ್ಕಲ್ … Continue reading BREAKING NEWS : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಮಂಗಳಪೇಟೆಗೆ ಮೃತದೇಹ ಶಿಫ್ಟ್