BREAKING NEWS : ಮಂಗಳೂರಿನ ಸುರತ್ಕಲ್ ನಲ್ಲಿ `ಫಾಜಿಲ್’ ಹತ್ಯೆ ಪ್ರಕರಣ : ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಸುರತ್ಕಲ್ ನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. BIGG NEWS : ಸೂಚನಾ ಫಲಕದಲ್ಲಿ ವಿವರ ಪ್ರಕಟಿಸಿ ಶುಲ್ಕ ಪಡೆಯಿರಿ : ರಾಜ್ಯದ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಸೂಚನೆ ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುರತ್ಕಲ್, ಪೆಣಂಬೂರು, ಬಜ್ಪೆ, … Continue reading BREAKING NEWS : ಮಂಗಳೂರಿನ ಸುರತ್ಕಲ್ ನಲ್ಲಿ `ಫಾಜಿಲ್’ ಹತ್ಯೆ ಪ್ರಕರಣ : ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ