BIGG NEWS : ಮಂಗಳೂರು ಬಾಂಬ್ ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ, ಗೃಹ ಇಲಾಖೆಯ ವೈಫಲ್ಯ ಎತ್ತಿ ತೋರಿಸಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ … Continue reading BIGG NEWS : ಮಂಗಳೂರು ಬಾಂಬ್ ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ, ಗೃಹ ಇಲಾಖೆಯ ವೈಫಲ್ಯ ಎತ್ತಿ ತೋರಿಸಿದೆ : ಮಾಜಿ ಸಿಎಂ ಸಿದ್ದರಾಮಯ್ಯ