Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಹೈದರಾಬಾದಿನಲ್ಲಿ ಗರ್ಭಿಣಿ ಪತ್ನಿ ಕೊಂದು, ದೇಹ ತುಂಡು ತುಂಡು ಮಾಡಿ ನದಿಗೆ ಎಸೆದ ರಾಪಿಡೋ ಚಾಲಕ

24/08/2025 9:02 PM

ಲಿಂಗನಮಕ್ಕಿಗೆ ಡ್ಯಾಂಗೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದರಲ್ಲಿ ಅರ್ಥವಿಲ್ಲ: ಮಧು ಬಂಗಾರಪ್ಪ

24/08/2025 8:16 PM

BREAKING: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು

24/08/2025 8:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಂಗಳೂರಿನ ಮಳಲಿ ಮಸೀದಿ ವಿವಾದ : ಕಾನೂನು ಹೋರಾಟಕ್ಕೆ ಮುಂದಾದ ಜಿಲ್ಲಾ ವಕ್ಫ್ ಬೋರ್ಡ್
KARNATAKA

BREAKING : ಮಂಗಳೂರಿನ ಮಳಲಿ ಮಸೀದಿ ವಿವಾದ : ಕಾನೂನು ಹೋರಾಟಕ್ಕೆ ಮುಂದಾದ ಜಿಲ್ಲಾ ವಕ್ಫ್ ಬೋರ್ಡ್

By kannadanewsnow0505/02/2024 9:24 AM

ದಕ್ಷಿಣಕನ್ನಡ : ಮಂಗಳೂರಿನ ಮಳಲಿ ಮಸೀದಿ ವಿವಾದ ಸಂಬಂಧ ಇಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಮಳಲಿ ಮಸೀದಿ ವಕ್ಫ್ ಬೋರ್ಡ್ ಆಸ್ತಿ ಎಂದು ಪ್ರತ್ಯೇಕ ವಾದ ಮಂಡಿಸಲು ಮುಂದಾಗಿದೆ. ವಕೀಲರ ಮೂಲಕ ವಕಾಲತ್ತು ದಾಖಲಿಸಿ ಪ್ರಕರಣದಲ್ಲಿ ಅಧಿಕೃತ ಹೋರಾಟಕ್ಕೆ ವಕ್ಫ್ ಬೋರ್ಡ್ ಇಳಿದಿದೆ. ಸದ್ಯ ಹೈಕೋರ್ಟ್ ನಿಂದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್​ಗೆ ನಿರ್ದೇಶನ ಸಿಕ್ಕಿದೆ.

ದಕ್ಷಿಣ ಕನ್ನಡ ಜಿಲ್ಲಾ ಬೋರ್ಡ್ ಎಂದು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ಇಂದು ವಕಾಲತ್ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮಳದಿ ಮಸೀದಿ ಆಸ್ತಿ ಜಿಲ್ಲಾ ಬೋರ್ಡ್ ಗೆ ಸೇರಿದ್ದು ಎಂದು ದಾಖಲೆ ಸಲ್ಲಿಸಿದ್ದಿ, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆ ಮಳಲಿ ಮಸೀದಿ, ಹಾಗೂ ವಿ ಎಚ್ ಪಿ ಇಂದಲೂ ದಾಖಲೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಮಳಲಿ ಮಸೀದಿ ಸಂಬಂಧ ಈಗಾಗಲೇ ಹೈಕೋರ್ಟ್ ತೀರ್ಪು ನೀಡಿದೆ.

ಮಳಲಿ‌ ಮಸೀದಿ ಜಾಗ ವಕ್ಫ್ ಆಸ್ತಿ ಹೌದಾ? ಅಲ್ಲವಾ ಅಂತ ನಿರ್ಧರಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯ ಹೈಕೋರ್ಟ್ ಈಗಾಗಲೇ ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ. ಹೀಗಾಗಿ ಹೈಕೋರ್ಟ್ ಆದೇಶ ತಲುಪಿದ ಕೂಡಲೇ ಮಂಗಳೂರು ಕೋರ್ಟ್​ನಲ್ಲಿ ಮತ್ತೆ ವಿಚಾರಣೆ ಆರಂಭವಾಗಲಿದೆ. ಇಂದು ಆದೇಶ ತಲುಪಿದರೇ ವಾದ ಮಂಡಿಸಲು ವಿಎಚ್​ಪಿ ಪರ ವಕೀಲರಿಂದಲೂ ಅರ್ಜಿ ಸಲ್ಲಿಕೆಯಾಗಲಿದೆ.

ಇನ್ನು ಮತ್ತೊಂದೆಡೆ ವಿಎಚ್​ಪಿ ಮತ್ತು ಮಳಲಿ ಮಸೀದಿ ಕಾನೂನು ಹೋರಾಟಕ್ಕೆ ವಕ್ಫ್ ಬೋರ್ಡ್ ಎಂಟ್ರಿಯಾಗಿದೆ. ಮಳಲಿ ಮಸೀದಿ ವಕ್ಫ್ ಆಸ್ತಿ ಎಂದು‌ ದಾಖಲೆ ಸಲ್ಲಿಸಲು ದಕ್ಷಿಣ ಕನ್ನಡ ವಕ್ಫ್ ಬೋರ್ಡ್ ತಯಾರಿ ನಡೆಸಿದೆ. ಮಳಲಿ ಮಸೀದಿ ಮತ್ತು ವಿಎಚ್​ಪಿಯಿಂದಲೂ ಈ ಸಂಬಂಧ ದಾಖಲೆ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಸದ್ಯ ಈಗ ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮಳಲಿ‌ ಮಸೀದಿ ವಿವಾದ ವೇದಿಕೆಯಾಗಿದೆ.

Share. Facebook Twitter LinkedIn WhatsApp Email

Related Posts

ಲಿಂಗನಮಕ್ಕಿಗೆ ಡ್ಯಾಂಗೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದರಲ್ಲಿ ಅರ್ಥವಿಲ್ಲ: ಮಧು ಬಂಗಾರಪ್ಪ

24/08/2025 8:16 PM1 Min Read

BREAKING: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು

24/08/2025 8:07 PM1 Min Read

ಧರ್ಮಸ್ಥಳ ಪ್ರಕರಣ ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ: ಪ್ರಹ್ಲಾದ್ ಜೋಶಿ

24/08/2025 7:52 PM1 Min Read
Recent News

SHOCKING: ಹೈದರಾಬಾದಿನಲ್ಲಿ ಗರ್ಭಿಣಿ ಪತ್ನಿ ಕೊಂದು, ದೇಹ ತುಂಡು ತುಂಡು ಮಾಡಿ ನದಿಗೆ ಎಸೆದ ರಾಪಿಡೋ ಚಾಲಕ

24/08/2025 9:02 PM

ಲಿಂಗನಮಕ್ಕಿಗೆ ಡ್ಯಾಂಗೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದರಲ್ಲಿ ಅರ್ಥವಿಲ್ಲ: ಮಧು ಬಂಗಾರಪ್ಪ

24/08/2025 8:16 PM

BREAKING: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು

24/08/2025 8:07 PM

ಧರ್ಮಸ್ಥಳ ಪ್ರಕರಣ ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ: ಪ್ರಹ್ಲಾದ್ ಜೋಶಿ

24/08/2025 7:52 PM
State News
KARNATAKA

ಲಿಂಗನಮಕ್ಕಿಗೆ ಡ್ಯಾಂಗೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದರಲ್ಲಿ ಅರ್ಥವಿಲ್ಲ: ಮಧು ಬಂಗಾರಪ್ಪ

By kannadanewsnow0924/08/2025 8:16 PM KARNATAKA 1 Min Read

ಶಿವಮೊಗ್ಗ : ರಾಜ್ಯಕ್ಕೆ ಅತಿಹೆಚ್ಚು ವಿದ್ಯುತ್ ಪೂರೈಕೆ ಮಾಡುವ ಲಿಂಗನಮಕ್ಕಿ ಜಲಾಶಯ ತುಂಬಿರುವುದು ರಾಜ್ಯದಲ್ಲಿ ಮಳೆಬೆಳೆ ಸಮೃದ್ದವಾಗಿ ಆಗಿದೆ ಎನ್ನುವುದಕ್ಕೆ…

BREAKING: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವು

24/08/2025 8:07 PM

ಧರ್ಮಸ್ಥಳ ಪ್ರಕರಣ ಹಿಂದೂ ಧಾರ್ಮಿಕ ನಂಬಿಕೆಯ ಮೇಲೆ ನಡೆದ ಪ್ರಾಯೋಜಿತ ದಾಳಿ: ಪ್ರಹ್ಲಾದ್ ಜೋಶಿ

24/08/2025 7:52 PM

ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿಸಿಎಂ ಡಿ.ಕೆ. ಶಿವಕುಮಾರ್

24/08/2025 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.