BREAKING NEWS : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ : ಇದೊಂದು ಉಗ್ರ ಕೃತ್ಯ ಎಂದು ಗೊತ್ತಾಗಿದೆ : ಸಿಎಂ ಬೊಮ್ಮಾಯಿ ಹೇಳಿಕೆ

ಬಳ್ಳಾರಿ : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಇದೊಂದು ಉಗ್ರ ಕೃತ್ಯ ಎಂದು ಗೊತ್ತಾಗಿದೆ ಎಂದು ಹೇಳಿದ್ದಾರೆ. BIG NEWS: ಉತ್ತರ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಟರ್ಕಿ: 6 ಮಂದಿ ಸಾವು, 80 ಕ್ಕೂ ಹೆಚ್ಚು ಜನರಿಗೆ ಗಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಆಟೋ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಶಂಕಿತರ ಗುರುತು ಪತ್ತೆ ಹೆಚ್ಚಿದ್ದಾರೆ. ಇದೊಂದು ಉಗ್ರ … Continue reading BREAKING NEWS : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ : ಇದೊಂದು ಉಗ್ರ ಕೃತ್ಯ ಎಂದು ಗೊತ್ತಾಗಿದೆ : ಸಿಎಂ ಬೊಮ್ಮಾಯಿ ಹೇಳಿಕೆ