BIGG NEWS: ಮಂಗಳೂರಿನಲ್ಲಿ ದುಷ್ಕೃತ್ಯಕ್ಕೆ ಮಾಸ್ಟರ್ ಪ್ಲಾನ್: ಶಾರಿಕ್ ವಿಚಾರಣೆಗೆ ಎನ್‍ಐಎ ಸಿದ್ಧತೆ

ಮಂಗಳೂರು: ನಗರದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ನಡೆಸಲು ಶಾರಿಕ್ ಪ್ಲಾನ್ ಮಾಡಿದ್ದು, ಉಗ್ರನ ಚೈನ್ ಲಿಂಕ್ ಬಗ್ಗೆ ರಾಷ್ಟ್ರೀಯ ತನಿಖಾ ದಳಕ್ಕೆ ಗುಮಾನಿ ಬಂದಿದೆ. ಈತನೊಂದಿಗೆ ಮತ್ತಷ್ಟು ಯುವಕರು ಇರುವ ಸಾಧ್ಯತೆ ಇದ್ದು, ಎಲ್ಲಾ ಆಯಾಮಗಳ ತನಿಖೆ ಆರಂಭಗೊಂಡಿದೆ. BIGG NEWS: ಪ್ರತ್ಯೇಕ ಇಸ್ಲಾಮಿಕ್ ಸ್ಟೇಟ್ ಪ್ರಕರಣದಲ್ಲಿ ನಾಪತ್ತೆಯಾದ ಪ್ರಮುಖ ಆರೋಪಿಗಳೊಂದಿಗೆ ಶಾರಿಕ್ ಸಂಪರ್ಕ: ಅಲೋಕ್ ಕುಮಾರ್   ಬಾಂಬ್ ಸ್ಫೋಟಿಸಿದ ಉಗ್ರ ಶಾರಿಕ್ … Continue reading BIGG NEWS: ಮಂಗಳೂರಿನಲ್ಲಿ ದುಷ್ಕೃತ್ಯಕ್ಕೆ ಮಾಸ್ಟರ್ ಪ್ಲಾನ್: ಶಾರಿಕ್ ವಿಚಾರಣೆಗೆ ಎನ್‍ಐಎ ಸಿದ್ಧತೆ