ಮಂಗಳೂರಿನ ಶಾಲಾ ವಿವಾದ: ಇಬ್ಬರು ಬಿಜೆಪಿ ಶಾಸಕರು ಸೇರಿ ಆರು ಮಂದಿ ಮೇಲೆ ಪ್ರಕರಣ ದಾಖಲು

ಮಂಗಳೂರು: ಮಂಗಳೂರಿನ ಶಾಲಾ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಸೇರಿದಂತೆ ಆರು ಮಂದಿ ಮೇಲೆ ಪ್ರಕರಣ ದಾಖಲಾಗಿದೆ. ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್​ (ವಿಎಚ್​ಪಿ) ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಕಾರ್ಪೊರೇಟರ್​ಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್ ಸೇರಿದಂತೆ ಮತ್ತೋರ್ವನ ಮೇಲೆ ಅನಿಲ್ ಜೆರಾಲ್ಡ್ ಲೋಬೊ ಎಂಬವರು ನೀಡಿರುವ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಫೆ.12ರಂದು ಶಾಸಕರಾದ ವೇದವ್ಯಾಸ ಕಾಮತ್ ಮತ್ತು … Continue reading ಮಂಗಳೂರಿನ ಶಾಲಾ ವಿವಾದ: ಇಬ್ಬರು ಬಿಜೆಪಿ ಶಾಸಕರು ಸೇರಿ ಆರು ಮಂದಿ ಮೇಲೆ ಪ್ರಕರಣ ದಾಖಲು