Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » ಜ.26ರ ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸಕಲ ಸಿದ್ಧತೆ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ, ಸಂಚಾರ ನಿಷೇಧ
    KARNATAKA

    ಜ.26ರ ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸಕಲ ಸಿದ್ಧತೆ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ, ಸಂಚಾರ ನಿಷೇಧ

    By Kannada NewsJanuary 24, 5:30 pm

    ಬೆಂಗಳೂರು: ದಿನಾಂಕ 26-01-2022ರಂದು ಗಣರಾಜ್ಯೋತ್ಸವ ನಿಮಿತ್ತ, ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ, ಕೊರೋನಾ ಸೋಂಕಿನ ಮುಂಜಾಗ್ರತೆ ನಡುವೆಯೂ ಸರಳವಾಗಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಗುತ್ತಿದೆ. ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ನಿಮಿತ್ತ, ವಾಹನ ಸಂಚಾರ ನಿಲುಗಡೆ, ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

    15 ದಿನಗಳೊಳಗೆ ಸಂಪುಟ ವಿಸ್ತರಣೆ ಮಾಡಿದ್ರೆ ಸರಿ, ಆಮೇಲೆ ವೇಸ್ಟ್ – ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್

    ಈ ಸಂಬಂಧ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗಣರಾಜ್ಯೋತ್ಸವ ನಿಮಿತ್ತ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗೆ ಮತ್ತು ಸುತ್ತಾಮುತ್ತಲಿನ ರಸ್ತೆಗಳಲ್ಲಿ ಈ ಕೆಳಗಿನಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    • ಬಿಳಿ ಬಣ್ಣದ ಪಾಸ್ ಹೊದಿರುವ ಆಹ್ವಾನಿತರು ಗೇಟ್ ನಂ.2ರಲ್ಲಿ ಹಾಗೂ ಪಿಂಕ್ ಬಣ್ಣದ ಪಾಸ್ ಹೊಂದಿರುವವರು ಗೇಡ್ ನಂ-3ರಲ್ಲಿ ಕಾಲ್ನಡಿಗೆಯ ಮೂಲಕ ಪ್ರವೇಶ ಮಾಡಬಹುದು. ವಾಹನಗಳನ್ನು ಕಬ್ಬನ್ ರಸ್ತೆ, ಮಣಿಪಾಲ್ ಸೆಂಟರ್ ನಿಂದ ಕೆ ಆರ್ ರಸ್ತೆ, ಕಬ್ಬನ್ ರಸ್ತೆ ಜಂಕ್ಷನ್ ವರೆಗೆ, ಮೈನ್ ಗಾರ್ಡ್ ಕ್ರಾಸ್ ರಸ್ತೆ ಸಫೀನಾ ಪ್ಲಾಜಾ ಮುಂಭಾಗ, ಕಾಮರಾಜ ರಸ್ತೆ ಆರ್ಮಿ ಪಬ್ಲಿಕ್ ಶಾಲೆ ಮುಂಭಾಗದ ಎರಡು ಬದಿಯಲ್ಲಿ ನಿಲುಗಡೆ ಮಾಡುವಂತೆ ತಿಳಿಸಿದ್ದಾರೆ.
    • ಇನ್ನು ಸಚಿವರು, ಸರ್ಕಾರದ ಕಾರ್ಯದರ್ಶಿಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಪ್ರವೇಶ ದ್ವಾರ-2ರ ಮುಖಾಂತರ ಒಳ ಪ್ರವೇಶಿಸಿದ ನಂತ್ರ, ಪೆರೇಡ್ ಮೈದಾನದ ಉತ್ತರ ಭಾಗದಲ್ಲಿ, ಪಶ್ಚಿಮ ಭಾಗದ ಫಿಶ್ ಬೋನ್ ಪಾರ್ಕಿಂಗ್ ನಿಲುಗಡೆ ಪ್ರದೇಶದಲ್ಲಿ ನಿಲುಗಡೆ ಮಾಡುವಂತೆ ಕೋರಿದ್ದಾರೆ.
    • ಮಾದ್ಯಮದವರ ವಾಹನ, ಉಪ ಪೊಲೀಸ್ ಆಯುಕ್ತರು ಮತ್ತು ಇತರೆ ಅಧಿಕಾರಿಗಳ ವಾಹನಗಳು ಪ್ರವೇಶ ದ್ವಾರ-3ರ ಮೂಲಕ ಒಳಪ್ರವೇಶಿಸಿ, ಮೈದಾದನ ಪೂರ್ವ ಭಾಗದಲ್ಲಿ ವಾಹನ ನಿಲುಗಡೆ ಮಾಡುವಂತೆ ತಿಳಿಸಿದ್ದಾರೆ.
    • ದಿನಾಂಕ 26-01-2022ರಂದು ಬೆಳಿಗ್ಗೆ 8.30 ಗಂಟೆಯಿಂದ ಬೆಳಿಗ್ಗೆ 10.30ರವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್ ನಿಂದ ಕಾಮರಾಜ ರಸ್ತೆ ಜಂಕ್ಷನ್ ವರೆಗೆ ಎರಡೂ ದಿಕ್ಕುಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ತಿಳಿಸಲಾಗಿದೆ.



    best web service company
    Share. Facebook Twitter LinkedIn WhatsApp Email

    Related Posts

    BIGG NEWS : ಬಕ್ರೀದ್ ಹಬ್ಬ : ದನ-ಎಮ್ಮೆ ವಧೆ, ಅಕ್ರಮ ಸಾಗಾಣಿಕೆ ನಿಷೇಧ

    July 06, 1:51 pm

    BIGG NEWS : ಚಾಮುಂಡಿ ಬೆಟ್ಟದ ʻ ರೋಪ್ ವೇಗೆ ಬ್ರೇಕ್‌ ʼ : ಸಚಿವ ಎಸ್‌.ಟಿ ಸೋಮಶೇಖರ್‌ ಸ್ಪಷ್ಟನೆ

    July 06, 1:47 pm

    BIGG NEWS : ಕಾಂಗ್ರೆಸ್ ನಾಯಕರಿಗೆ ಸಿಎಂ, ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

    July 06, 1:43 pm
    Recent News

    BIGG NEWS : ಬಕ್ರೀದ್ ಹಬ್ಬ : ದನ-ಎಮ್ಮೆ ವಧೆ, ಅಕ್ರಮ ಸಾಗಾಣಿಕೆ ನಿಷೇಧ

    July 06, 1:51 pm

    BIGG NEWS : ಚಾಮುಂಡಿ ಬೆಟ್ಟದ ʻ ರೋಪ್ ವೇಗೆ ಬ್ರೇಕ್‌ ʼ : ಸಚಿವ ಎಸ್‌.ಟಿ ಸೋಮಶೇಖರ್‌ ಸ್ಪಷ್ಟನೆ

    July 06, 1:47 pm

    BIGG NEWS : ಹವಾಮಾನ ರೇಡಾರ್​ನಲ್ಲಿ ದೋಷ : ಚೀನಾಕ್ಕೆ ತೆರಳುತ್ತಿದ್ದ ‘ಸ್ಪೈಸ್‌ಜೆಟ್’ ಸರಕು ವಿಮಾನ ಕೋಲ್ಕತ್ತಾಗೆ ವಾಪಸ್​ |SpiceJet cargo flight

    July 06, 1:45 pm

    BIGG NEWS : ಕಾಂಗ್ರೆಸ್ ನಾಯಕರಿಗೆ ಸಿಎಂ, ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

    July 06, 1:43 pm
    State News
    KARNATAKA

    BIGG NEWS : ಬಕ್ರೀದ್ ಹಬ್ಬ : ದನ-ಎಮ್ಮೆ ವಧೆ, ಅಕ್ರಮ ಸಾಗಾಣಿಕೆ ನಿಷೇಧ

    By Kannada NewsJuly 06, 1:51 pm0

    ಬಾಗಲಕೋಟೆ:: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯು ಜಾರಿಯಾಗಿರುವ ಹಿನ್ನಲೆಯಲ್ಲಿ ಅನಧೀಕೃತವಾಗಿ ಆಕಳು, ಕರು, ಎತ್ತು, ಒಂಟೆ ಹಾಗೂ 13 ವರ್ಷದೊಳಗಿನ…

    BIGG NEWS : ಕಾಂಗ್ರೆಸ್ ನಾಯಕರಿಗೆ ಸಿಎಂ, ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

    July 06, 1:43 pm

    BIGG NEWS : ಶಾಸಕ ಜಮೀರ್ ಅಹ್ಮದ್ ಖಾನ್ ಮನೆ `ACB’ ದಾಳಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

    July 06, 1:34 pm

    BIGG NEWS : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ : ಸಂಚಾರ ವಿಭಾಗದ ಪೊಲೀಸ್ ಆಯುಕ್ತ ರವಿಕಾಂತೇಗೌಡ

    July 06, 1:16 pm

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.