BIG UPDATE: ‘ಮನೀಶ್ ಸಿಸೋಡಿಯಾ’ ಮುಂದಿನ ದೆಹಲಿ ಸಿಎಂ ಅಲ್ಲ: ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ | Arvind Kejriwal

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಇಂದು (ಸೆಪ್ಟೆಂಬರ್ 15) ಎರಡು ದಿನಗಳ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆಗೆ ಒತ್ತಾಯಿಸುವುದಾಗಿ ಹೇಳಿದರು. ಅಲ್ಲದೇ ಮನೀಶ್ ಸಿಸೋಡಿಯಾ ಮುಂದಿನ ದೆಹಲಿ ಸಿಎಂ ಅಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಅಬಕಾರಿ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್, ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣಪತ್ರವನ್ನು ನೀಡಿದ … Continue reading BIG UPDATE: ‘ಮನೀಶ್ ಸಿಸೋಡಿಯಾ’ ಮುಂದಿನ ದೆಹಲಿ ಸಿಎಂ ಅಲ್ಲ: ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ | Arvind Kejriwal