Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ಇನ್ಮುಂದೆ ರಾಜ್ಯ ಸರ್ಕಾರವೇ ನಿರ್ವಹಣೆ: ಸಚಿವ ದಿನೇಶ್ ಗುಂಡೂರಾವ್

14/05/2025 4:33 PM

‘ಆಪರೇಷನ್ ಸಿಂಧೂರ್’ ವೇಳೆ ಧ್ವಂಸಗೊಂಡ ಉಗ್ರರ ಅಡಗುತಾಣಗಳನ್ನು ಮತ್ತೆ ಕಟ್ಟಲು ಯತ್ನಿಸುತ್ತಿರುವ ಪಾಕಿಸ್ತಾನ್!

14/05/2025 4:26 PM

ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ

14/05/2025 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಮಾಜದಲ್ಲಿ ಶಾಂತಿ ಕದಡಿ, ದ್ವೇಷ ಬಿತ್ತುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು: ಶಾಸಕ ಮಂಜುನಾಥ್ ಭಂಡಾರಿ ಆಗ್ರಹ
KARNATAKA

ಸಮಾಜದಲ್ಲಿ ಶಾಂತಿ ಕದಡಿ, ದ್ವೇಷ ಬಿತ್ತುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು: ಶಾಸಕ ಮಂಜುನಾಥ್ ಭಂಡಾರಿ ಆಗ್ರಹ

By kannadanewsnow0929/10/2024 6:55 PM

ಬೆಂಗಳೂರು: ವಿಶ್ವ ಮಾನವ, ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂಬ ಸಂದೇಶವನ್ನು ಜಗಕ್ಕೆ ಸಾರಿದರು. ಆದರೀಗ ವಿರೋಧ ಪಕ್ಷದವರು ಶಾಂತಿಯುತ ನಾಡಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಮುಂದಾಗಿದ್ದಾರೆ. ಜನಾಂಗದ ನಡುವೆ ದ್ವೇಷದ ವಿಷಬೀಜ ಬಿತ್ತುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಕದಡಿ, ದ್ವೇಷ ಬಿತ್ತುವವರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂಬುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ್ ಭಂಡಾರಿ ಆಗ್ರಹಿಸಿದ್ದಾರೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಜಾತಿಜನಾಂಗದ ಹಿತ ಕಾಪಾಡುತ್ತಾ ಬಂದಿದೆ. ಸಾಮರಸ್ಯಕ್ಕೆ ಧಕ್ಕೆಯಾಗುವುದಕ್ಕೆ ಆಸ್ಪದ ಕೊಟ್ಟಿಲ್ಲ. ಆದರೆ ಮಹಾರಾಷ್ಟ್ರ ಚುನಾವಣೆ ಹಾಗೂ ರಾಜ್ಯದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಪ್ರತಿಪಕ್ಷದವರು ರಾಜ್ಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಕೋಮಸೌಹರ್ದತೆ ಕದಡುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪನೆಯಾಗಿದ್ದು ಜನರು ಶಾಂತಿ ಸಹಬಾಳ್ವೆಯಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ಇದನ್ನು ಸಹಿಸದ ಅವರು ಜಾತಿ, ಧರ್ಮದ ನಡುವೆ ವಿಷ ಬೀಜ ಬಿತ್ತಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಉನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಕಾಂಗ್ರೆಸ್ ಸರ್ಕಾರ ಎಂದಿಗೂ ಸಹಿಸುವುದಿಲ್ಲ. 136 ಸ್ಥಾನಗಳ  ಸಂಪೂರ್ಣ ಬಹುಮತದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಪ್ರತಿನಿತ್ಯ ಒಂದಿಲ್ಲೊಂದು ಚಿತಾವಣೆ ಎಣೆಯುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರ ಯತ್ನ ಫಲಿಸದು ಎಂಬುದಾಗಿ ಗುಡುಗಿದ್ದಾರೆ.

ವಕ್ಫ್ ಜಮೀನು ವಿಚಾರವಾಗಿ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ, ಸಮಾಜದಲ್ಲಿ ಶಾಂತಿ ಕದಡಿ, ಕೋಮುಸೌಹಾರ್ದ ಹದಗೆಡಿಸುವ ಕೆಲಸಕ್ಕೆ ವಿರೋಧ ಪಕ್ಷಗಳು ಮುಂದಾಗಿವೆ. ರಾಜ್ಯದೆಲ್ಲೆಡೆ ಶಾಂತಿ ಕದಡುವ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿವೆ. ಆದರೆ ಇದಕ್ಕೆ ಕಾಂಗ್ರೆಸ್ ಸರ್ಕಾರ ಅವಕಾಶ ನೀಡುವುದಿಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡಲು ಸರ್ಕಾರ ಮುಂದಾಗಿದೆ. ಅನಗತ್ಯ ಗೊಂದಲಗಳಿಗೆ ರಾಜ್ಯದ ಜನತೆ ಒಳಗಾಗಬಾರದು. ಸಮಾಜದಲ್ಲಿ ಶಾಂತಿ ಭಂಗಗೊಳಿಸಲು ಯತ್ನಿಸುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶಿಗ್ಗಾವಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ನೂರು ಕೋಟಿ ಅನುದಾನ ಬಿಡುಗಡೆ ಹಸಿ ಸುಳ್ಳು: ಬಸವರಾಜ ಬೊಮ್ಮಾಯಿ

ಅ.31ರಂದು ‘ಚಿತ್ರದುರ್ಗ ಜಿಲ್ಲಾ ವಕೀಲರ ಸಂಘ’ದಿಂದ ‘ರಾಜ ವೀರ ಮದಕರಿ ನಾಯಕ ನಾಟಕ’ ಪ್ರದರ್ಶನ: ಶಿವು ಯಾದವ್

Share. Facebook Twitter LinkedIn WhatsApp Email

Related Posts

BIG NEWS: ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ಇನ್ಮುಂದೆ ರಾಜ್ಯ ಸರ್ಕಾರವೇ ನಿರ್ವಹಣೆ: ಸಚಿವ ದಿನೇಶ್ ಗುಂಡೂರಾವ್

14/05/2025 4:33 PM2 Mins Read

ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ

14/05/2025 4:20 PM1 Min Read

BREAKING : ಮೈಸೂರಲ್ಲಿ ಭೀಕರ ಅಪಘಾತ : ‘KSRTC’ ಬಸ್ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ!

14/05/2025 3:53 PM1 Min Read
Recent News

BIG NEWS: ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ಇನ್ಮುಂದೆ ರಾಜ್ಯ ಸರ್ಕಾರವೇ ನಿರ್ವಹಣೆ: ಸಚಿವ ದಿನೇಶ್ ಗುಂಡೂರಾವ್

14/05/2025 4:33 PM

‘ಆಪರೇಷನ್ ಸಿಂಧೂರ್’ ವೇಳೆ ಧ್ವಂಸಗೊಂಡ ಉಗ್ರರ ಅಡಗುತಾಣಗಳನ್ನು ಮತ್ತೆ ಕಟ್ಟಲು ಯತ್ನಿಸುತ್ತಿರುವ ಪಾಕಿಸ್ತಾನ್!

14/05/2025 4:26 PM

ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ

14/05/2025 4:20 PM

ಹೂಡಿಕೆದಾರರಿಗೆ ಸಂತಸದ ಸುದ್ದಿ: ಸೆನ್ಸೆಕ್ಸ್ 200 ಅಂಕ, ನಿಫ್ಟಿ 24,600ಕ್ಕಿಂತ ಹೆಚ್ಚು ಹೆಚ್ಚಳ | Stock market today

14/05/2025 4:12 PM
State News
KARNATAKA

BIG NEWS: ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ಇನ್ಮುಂದೆ ರಾಜ್ಯ ಸರ್ಕಾರವೇ ನಿರ್ವಹಣೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0914/05/2025 4:33 PM KARNATAKA 2 Mins Read

ಬೆಂಗಳೂರು: 108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು…

ಸಾಗರ ನಗರಸಭೆ ಪೌರಾಯುಕ್ತರಿಗೆ ಪ್ರಾಣಿ ಜನನ ನಿಯಮ ಪಾಲನೆಗೆ ಕರುಣಾ ಎನಿಮಲ್ ರೆಸ್ಕ್ಯೂ ಕ್ಲಬ್ ಮನವಿ

14/05/2025 4:20 PM

BREAKING : ಮೈಸೂರಲ್ಲಿ ಭೀಕರ ಅಪಘಾತ : ‘KSRTC’ ಬಸ್ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ!

14/05/2025 3:53 PM

BREAKING: ಹೊಸದಾಗಿ NHM ಅಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

14/05/2025 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.