ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಬಂದ್ : ಸಂಜೆ 7:30 ರ ನಂತರ ಓಪನ್

ಧರ್ಮಸ್ಥಳ : ಸೂರ್ಯಗ್ರಹಣದ ಹಿನ್ನೆಲೆ  ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಬಂದ್ ಮಾಡಲಾಗಿದೆ.  (ಮಂಗಳವಾರ)   ಇಂದು  ಮಧ್ಯಾಹ್ನದವರೆಗೆ ಎಂದಿನಂತೆ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶ ಮಾಡಲಾಗಿತ್ತು, , ನಂತರ  ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬಳಿಕ ರಾತ್ರಿ 7:30ರ ನಂತರ ಭೋಜನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಡಬಲ್ ಇಂಜಿನ್ ತಳ್ಳುವ ಇಂಜಿನ್ ಆಗಿದೆಯಲ್ಲವೇ? – … Continue reading ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಬಂದ್ : ಸಂಜೆ 7:30 ರ ನಂತರ ಓಪನ್