BIGG NEWS: ಕಾಡಿನಲ್ಲಿ ವ್ಯಕ್ತಿಯ ಮೃತದೇಹವನ್ನ 1 ಕಿ.ಮೀ ಎಳೆದೊಯ್ದ ಕಾಡಾನೆ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. BIGG BREAKING NEWS: ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ; ಹೆಚ್ಚಿದ ಆತಂಕ 52 ವರ್ಷದ ಆನಂದ್ ದೇವಾಡಿಗ ಸಾವನ್ನಪ್ಪಿದ ವ್ಯಕ್ತಿ. ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಒಂದು ಕಿ.ಮೀಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಕಾಡಿನಲ್ಲಿ ಎಳೆದೊಯ್ದಿದೆ. BIGG BREAKING … Continue reading BIGG NEWS: ಕಾಡಿನಲ್ಲಿ ವ್ಯಕ್ತಿಯ ಮೃತದೇಹವನ್ನ 1 ಕಿ.ಮೀ ಎಳೆದೊಯ್ದ ಕಾಡಾನೆ