BREAKING: ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ಆದೇಶ ನೀಡುವಂತಿಲ್ಲ: ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪರವಾಗಿ ಮನು ಸಿಂಘ್ವಿ ವಾದಿಸಿದರು. ಇಂದು ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಸಿಎಂ ಸಿದ್ಧರಾಮಯ್ಯ ಪರವಾಗಿ ವಾದ ಆರಂಭಿಸಿದಂತ ಹಿರಿಯ ವಕೀಲ ಮನು ಸಿಂಘ್ವಿ ಅವರು, ಕ್ಯಾಬಿನೆಟ್ … Continue reading BREAKING: ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ಆದೇಶ ನೀಡುವಂತಿಲ್ಲ: ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ