BIGG NEWS : ಮೈಸೂರಿನ ‘ಶಂಕಿತ ಶಾರಿಕ್‌ನ ಬಾಡಿಗೆ ಮನೆಯಲ್ಲಿ ಹಲವು ಸ್ಫೋಟಕ ವಸ್ತು ಪತ್ತೆ’ : ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ

ಮಂಗಳೂರು :  ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್‌‌ನ ಕುಟುಂಬಸ್ಥರು ಮಂಗಳೂರಿನ ಆಸ್ಪತ್ರೆಗೆ ಆಗಮಿಸಿ ಆತನ ಗುರುತು ಪತ್ತೆ ಹಚ್ಚಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. BIGG NEWS : ಸಿದ್ದರಾಮಯ್ಯ ‘ಸುಳ್ಳು ಅಂಕಿ ಅಂಶಗಳು ನೀಡುವುದರಲ್ಲಿ ನಿಸ್ಸೀಮರು’ : ಕುಡುಚಿ ಶಾಸಕ ಪಿ.ರಾಜೀವ್ ಆಕ್ರೋಶ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಡಿಜಿಪಿ, ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಂಕಿತ ಶಾರೀಕ್‌‌ನ ಚಿಕ್ಕಮ್ಮ, ಸಹೋದರಿ ಶಿವಮೊಗ್ಗದಿಂದ … Continue reading BIGG NEWS : ಮೈಸೂರಿನ ‘ಶಂಕಿತ ಶಾರಿಕ್‌ನ ಬಾಡಿಗೆ ಮನೆಯಲ್ಲಿ ಹಲವು ಸ್ಫೋಟಕ ವಸ್ತು ಪತ್ತೆ’ : ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ