BIGG NEWS: ಬೆಳಗಾವಿಯಲ್ಲಿ ಮರಾಠಿ ಭಾಷಿಕ ಪುಂಡರ ಹಾವಳಿ; ವಾಹನದ ಮೇಲೆ ಕಲ್ಲು ತೂರಾಟ

ಬೆಳಗಾವಿ: ಜಿಲ್ಲೆಯಲ್ಲಿ ಮರಾಠಿ ಭಾಷಿಕ ಪುಂಡರು ಪುಂಡಾಟ ಮೆರೆದಿದ್ದಾರೆ. ಅಧಿವೇಶನದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕರ್ನಾಟಕ ಸರ್ಕಾರಿ ವಾಹನ ಮೇಲೆ ಕಲ್ಲು ತೂರಿ ವಿಕೃತಿ ಮೆರೆದಿದ್ದಾರೆ. ‘ಕೇಸರಿ’ ಬಣ್ಣದ ಬಿಕಿನಿ ತೊಟ್ಟ ‘ದೀಪಿಕಾ ಪಡುಕೋಣೆ’ ಪರ ಪ್ರಕಾಶ್ ರೈ ಬ್ಯಾಟಿಂಗ್ |Actor Prakash Rai ತಾಲೂಕಿನ ಹೊರವಲಯದ ಸುವರ್ಣಸೌಧದ ಬಳಿ ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸರ್ಕಾರಿ ವಾಹನದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಕರ್ನಾಟಕ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಸೇರಿದ ಕರ್ನಾಟಕ ಸರ್ಕಾರ ಎದು ಬರೆದ … Continue reading BIGG NEWS: ಬೆಳಗಾವಿಯಲ್ಲಿ ಮರಾಠಿ ಭಾಷಿಕ ಪುಂಡರ ಹಾವಳಿ; ವಾಹನದ ಮೇಲೆ ಕಲ್ಲು ತೂರಾಟ