BREAKING: ಶಿರಾಡಿ ಘಾಟ್ ನಲ್ಲಿ ಭಾರೀ ಭೂ ಕುಸಿತ: ಮಣ್ಣಿನಡಿ ಸಿಲುಕಿದ ಕಾರು, ಟ್ಯಾಂಕರ್ | Shiradi Ghat

ಹಾಸನ: ಜಿಲ್ಲೆಯ ಶಿರಾಡಿ ಘಾಟ್ ನಲ್ಲಿ ಭಾರೀ ಭೂ ಕುಸಿತ ಉಂಟಾಗಿದೆ. ಇದರ ಪರಿಣಾಮ ಕಾರು, ಟ್ಯಾಂಕರ್ ಗಳು ಮಣ್ಣಿನಡಿ ಸಿಲುಕಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಟು ಮಂಗಳೂರಿಗೆ ಸಂಪರ್ಕ ಕಲ್ಪಿಸುವಂತ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಸಕಲೇಶಪುರ ತಾಲ್ಲೂಕಿನ ದೊಡ್ಡತೆಪ್ಲೆ ಬಳಿಯಲ್ಲಿ ಭೂ ಕುಸಿತ ಉಂಟಾಗಿದೆ. ದಿಢೀರ್ ಭೂ ಕುಸಿತ ಉಂಟಾದ ಪರಿಣಾಮ, ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣಿನಡಿ ಸಿಲುಕಿರುವುದಾಗಿ ಹೇಳಲಾಗುತ್ತಿದೆ. ಸತತ ಮಳೆಯ ಕಾರಣದಿಂದ ಭೂ … Continue reading BREAKING: ಶಿರಾಡಿ ಘಾಟ್ ನಲ್ಲಿ ಭಾರೀ ಭೂ ಕುಸಿತ: ಮಣ್ಣಿನಡಿ ಸಿಲುಕಿದ ಕಾರು, ಟ್ಯಾಂಕರ್ | Shiradi Ghat