‘ಸಾಗರ ಆರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: 2 ಸಾಗುವಾನಿ ಮರ ಕಡಿದ್ದ ‘ನಾಲ್ವರು ಅರೆಸ್ಟ್’
ಶಿವಮೊಗ್ಗ: ಜಿಲ್ಲೆಯ ಸಾಗರದ ಅರಣ್ಯ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಎರಡು ಸಾಗುವಾನಿ ಮರಗಳನ್ನು ಕಡಿತಲೆ ಮಾಡಿ, ಅಕ್ರಮವಾಗಿ ದಾಸ್ತಾನು ಮಾಡಿದ್ದಂತ ನಾಲ್ವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಉಪ ವಿಭಾಗದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಅವರಿಗೆ ಮೇಖರವಳ್ಳಿಯ ಕಾಸ್ವಾಡಿ ಅರಣ್ಯದಲ್ಲಿ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ್ದಂತ ಖಚಿತ ಮಾಹಿತಿ ದೊರೆತಿತ್ತು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಎರಡು ಸಾಗುವಾನಿ ಮರಗಳನ್ನು ಕಡಿತಲೆ ಮಾಡಿದ್ದು ಗಮನಕ್ಕೆ ಬಂದಿತ್ತು. … Continue reading ‘ಸಾಗರ ಆರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: 2 ಸಾಗುವಾನಿ ಮರ ಕಡಿದ್ದ ‘ನಾಲ್ವರು ಅರೆಸ್ಟ್’
Copy and paste this URL into your WordPress site to embed
Copy and paste this code into your site to embed